ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನವಿ ಪತ್ರ ಸಲ್ಲಿಕೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಅತ್ಯಂತ ಇತ್ತೀಚಿಗೆ ಬಿದ್ದ ಅಕಾಲಿಕ ಮಳೆ ಮತ್ತು ಹವಾಮಾನ ವೈಪರೀತ್ಯಗಳಿಂದ ಹತ್ತಿ ಕಡಲೆ ಮತ್ತು ಜೋಳ ಬೆಳೆ ಸಂಪೂರ್ಣವಾಗಿ ಹಾಳಾಗಿ ಹೋಗಿದ್ದು ಕೂಡಲೇ ಸರ್ವೇ ಮಾಡಿಸಿ ಪರಿಹಾರ ಮತ್ತು ಮಾಡುವ ಕುರಿತು ಈ

ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ಸಿಂಧನೂರು ವತಿಯಿಂದ ಕೃಷಿ ನಿರ್ದೇಶಕರ ಕಚೇರಿ ಸಿಂಧನೂರು ಇವರಿಗೆ ಮನವಿ ಪತ್ರ ಸಲ್ಲಿಸಿದರು

ಕೂಡಲೇ ಬೆಳೆ ಹಾನಿಯಾಗಿರುವ ಕುರಿತು ಸರ್ವೆ ಮಾಡಿಸಿ ಅಂತಹ ರೈತರಿಗೆ ಬೆಳೆ ನಷ್ಟ ಪರಿಹಾರ ಮಂಜೂರು ಮಾಡಿ, ತಕ್ಷಣ ಕ್ರಮ ಜರಗಿಸದೆ ಹೋದಲ್ಲಿ ರೈತರ ಸಹಾಯದಲ್ಲಿ ತಮ್ಮ ಕಾರ್ಯಾಲಯದ ಮುಂದೆ ಹೋರಾಟ ಅಂದುಕೊಳ್ಳಲಾಗುವುದು ಅನಿವಾರ್ಯವಾಗಿರುತ್ತೆ ಎಂದು ಎಚ್ಚರಿಸಿದರು ಈ ಸಂದರ್ಭದಲ್ಲಿ

ಪಿ ಹುಲಿಗಯ್ಯ ತಿಮ್ಮಾಪುರ ತಾಲೂಕು ಅಧ್ಯಕ್ಷರು

ನಿರುಪಾದಿ ಅಡ್ಡಿ ಕಾರ್ಯದರ್ಶಿ

ಸಲೀಂ ಪಾಟೀಲ್ ಉಪಾಧ್ಯಕ್ಷರು

ಶಿವರಾಜ್ ಸಾಸಲಮರಿ ಗೌರವಾಧ್ಯಕ್ಷರು

ಯಮುನಪ್ಪ ತಿಮ್ಮಾಪುರ್ ರೈತ ಮುಖಂಡರು
ಆಂಜನೇಯ ಜವಳಗೇರಾ ರೈತ ಮುಖಂಡರು ಭಾಗವಹಿಸಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ