ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆಪಿಸಿಸಿ ಚುನಾವಣೆ ಆಯೋಗದ ರಾಜ್ಯ ಸಮಿತಿಗೆ ನೂತನ ಸದಸ್ಯರಾಗಿ ಶರಣಬಸಪ್ಪಗೌಡ ದರ್ಶನಾಪೂರ ಆಯ್ಕೆ

ಶಹಾಪುರ ತಾಲೂಕಿನ ಜನಪ್ರಿಯ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ ಅವರಿಗೆ ಕೆಪಿಸಿಸಿ ಚುನಾವಣೆ ಆಯೋಗದ ರಾಜ್ಯ ಸಮಿತಿಯ ನೂತನ ಸದಸ್ಯರಾಗಿ ಆಯ್ಕೆ ಮಾಡಿದ್ದಕ್ಕೆ. ಶಹಾಪುರ ತಾಲೂಕಿನ ಜನತೆ ಹಾಗೂ ಅವರ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಶಹಾಪುರ ಕ್ಷೇತ್ರದ ಅಭಿವೃದ್ಧಿ ಕೆಲಸಗಳು ಹಾಗೂ ಜನಸಾಮಾನ್ಯರ ಪ್ರೀತಿಗೆ ಪಾತ್ರರಾಗಿದ್ದಾರೆ. ಹೆಸರು ಮಾಡಿದೆ ಅಲ್ಲದೆ ಇಂದು ಕೆಪಿಸಿಸಿ ಶರಣಬಸಪ್ಪಗೌಡ ದರ್ಶನಾಪೂರ ಅವರನ್ನು ಗುರುತಿಸಿ ಸಮಿತಿಯ ನೂತನ ಸದಸ್ಯರಾಗಿ ನೇಮಕ ಮಾಡಿದ್ದುಶ್ಲಾಘನೀಯ. ಕೆಪಿಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಮಲ್ಲಿಕಾರ್ಜುನ ಖರ್ಗೆಯವರು ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಅವರಿಗೆ ಹಾಗೂ ಕೆಪಿಸಿಸಿ ರಾಜ್ಯ ಅಧ್ಯಕ್ಷರು ಡಿ.ಕೆ ಶಿವುಕುಮಾರ ಮತ್ತು ಸಿದ್ದರಾಮಯ್ಯನವರಿಗೆ ಅಭಿನಂದನೆಗಳು ಹೇಳಿದರು.

ವರದಿ ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ