ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ದಿವಂಗತ ಹೆಚ್ ನಾಗಪ್ಪ ರವರ 20 ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ

ಹನೂರಿನ ಗೌರಿಶಂಕರ ಕಲ್ಯಾಣ ಮಂಟಪ ಪಕ್ಕದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಸುತ್ತೂರು ಶ್ರೀ ಮಠಕ್ಕೆ ದಿವಂಗತ ಹೆಚ್. ನಾಗಪ್ಪ ರವರ ಮಗ ಪ್ರೀತನ್ ನಾಗಪ್ಪ ರವರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಕೇಂದ್ರ ಮಹಾಸ್ವಾಮಿ ರವರ ಪಾದ ಕಮಲಗಳಿಗೆ ನಮಸ್ಕರಿಸುತ್ತ 20 ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಕ್ಕೆ ಬಂದು ಕಾರ್ಯಕ್ರಮ ಯಶಸ್ವಿ ಮಾಡಿ ಕೊಡ ಬೇಕೆಂದು ಸ್ವಾಮೀಜಿ ರವರಿಗೆ ಬೇಡಿಕೊಂಡರು. ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶ ಕೇಂದ್ರ ಮಹಾ ಸ್ವಾಮಿಗಳು ಮಾತನಾಡಿ ದಿವಂಗತ ಹೆಚ್.ನಾಗಪ್ಪ ರವರು ತಮ್ಮ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದರು.ಹಾಗೂ ಕ್ಷೇತ್ರದ ಜನರ ಕಷ್ಟ ಸುಖ ದುಃಖ ಗಳಿಗೆ ಭಾಗಿ ಆಗುತ್ತಿದರು ದಿವಂಗತ ಹೆಚ್ ನಾಗಪ್ಪ ರವರನ್ನು ನಾವು ಕಳೆದು ಕೊಂಡು 20 ವರ್ಷಗಳಕಾಲ ಕಳೆದರು ನಮಗೆ ಹಾಗೂ ನಮ್ಮ ಕ್ಷೆತ್ರದ ನಾಗಪ್ಪ ಅಭಿಮಾನಿ ಬಳಗ ದವರಿಗೆ ಇನ್ನೂ ಅವರ ನೆನಪುಗಳು ಆಚು ಉಳಿದಿದೆ ಮತ್ತು ನಿಮ್ಮ ಕುಟುಂಬದ ಜೊತೆ ನಾವು ಇದ್ದೇವೆ ಎಂದು ಶ್ರೀ ಗಳು ಧ್ಯೇಯ ತುಂಬಿದರು . ಕ್ಷೇತ್ರಾದ್ಯಂತ ಎಲ್ಲಾ ಸಮುದಾಯದವರನ್ನು ಕಾರ್ಯಕ್ರಮಕ್ಕೆ ಕಾರ್ಯಕ್ರಮಕ್ಕೆ ಕರೆತನ್ನಿ ಎಂದು ಸಲಹೆ ನೀಡಿದರು.
ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ