ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಧರ ಬಳಗಾರ ಅವರ ಕಥೆಗಳ ಮರು ಓದು ಕಾರ್ಯಕ್ರಮ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆ ಖ್ಯಾತ ಕಥೆಗಾರ, ಕಾದಂಬರಿಕಾರ ಶ್ರೀಧರ ಬಳಗಾರ ಅವರ ಕಥೆಗಳ ಮರು ಓದು ಕಾರ್ಯಕ್ರಮ ಇದೇ ಶನಿವಾರ 14-12-2024 ರಂದು ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿ ಇರುವ ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನದಲ್ಲಿ ಏರ್ಪಡಿಸಲಾಗಿದೆ.
ಶ್ರೀಮತಿ ಎಂ ಎಸ್ ಆಶಾದೇವಿ, ಚಿಂತಾಮಣಿ ಕೊಡ್ಲೆಕೆರೆ, ಚ ಹ ರಘುನಾಥ, ಜಯಲಕ್ಷ್ಮಿ ಪಾಟೀಲ ಮುಂತಾದವರು ಉಪಸ್ಥಿತರಿರುವರು ಎಂದು
ವಿಶ್ವೇಶ್ವರ ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ವಿ.ಸೂ.- ಅನಿವಾರ್ಯ ಕಾರಣಗಳಿಂದ ಆಮಂತ್ರಣ ಪತ್ರಿಕೆಯಲ್ಲಿರುವ ಓ ಎಲ್ ನಾಗಭೂಷಣ ಸ್ವಾಮಿ ಅವರ ಉಪಸ್ಥಿತಿ, ಬದಲಾವಣೆಯಾಗಿರುವದನ್ನು ಗಮನಿಸುವುದು.)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ