ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವನಸಿರಿ ಫೌಂಡೇಷನ್ ದೇವದುರ್ಗ ತಾಲೂಕ ಅಧ್ಯಕ್ಷರಾಗಿ ಶ್ರೀ ಪ್ರಕಾಶ್ ಪಾಟೀಲ್ ನೇಮಕ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ನಟರಾಜ ಕಾಲೋನಿಯ ಗಂಗನಗೌಡ ಕಾಂಪ್ಲೆಕ್ಸ್ ನಲ್ಲಿರುವ ವನಸಿರಿ ಫೌಂಡೇಷನ್ ಕಾರ್ಯಾಲಯದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರ ಸಮ್ಮುಖದಲ್ಲಿ ದೇವದುರ್ಗ ಪರಿಸರ ಸೇವೆಯಲ್ಲಿನ ಅವಿರತ ಸೇವೆ ಪರಿಗಣಿಸಿ ದೇವದುರ್ಗ ತಾಲೂಕ ಅಧ್ಯಕ್ಷರಾಗಿ ಶ್ರೀ ಪ್ರಕಾಶ್ ಪಾಟೀಲ್ ಅವರನ್ನು ನೇಮಕ ಮಾಡಿ ಪ್ರಮಾಣ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ವನಸಿರಿ ಅಮರೇಗೌಡ ಮಲ್ಲಾಪುರ ಸಂಸ್ಥಾಪಕ ಅಧ್ಯಕ್ಷರು, ಆದನಗೌಡ ಎಲೆಕೂಡ್ಲಿಗಿ ವನಸಿರಿ ಗೌರವ ಅಧ್ಯಕ್ಷರು, ಸುರೇಶರೆಡ್ಡಿ ವಿರುಪಾಪುರ್, ದುರ್ಗೇಶ (dsp) ವನಸಿರಿ ಜಿಲ್ಲಾ ಉಪಾಧ್ಯಕ್ಷರು,ಸದ್ದಾಂ ಬಡಿಬಸ್,ಸಂಗನಗೌಡ ದೇವರಗುಡಿ,ವನಸಿರಿ ದತ್ತು ಪುತ್ರ ಮುದಿಯಪ್ಪ ಹೊಸಳ್ಳಿ ಕ್ಯಾಂಪ್ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ