ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಗೆಳೆಯರ ಬಳಗದ ವತಿಯಿಂದ ಶ್ರೀ ಮಹಾಂತೇಶ್ ಕತ್ತಿ ಅವರಿಗೆ ಸನ್ಮಾನ

ವಿಜಯಪುರ/ಆಲಮೇಲ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮ ನಿಯಮಿತ ಶಾಖಾ ಕಚೇರಿ ದೇವಣಗಾವ ಗ್ರಾಮೀಣ ಮಟ್ಟದ ಸಲಹಾ ಸಮಿತಿಗೆ ನಾಮ ನಿರ್ದೇಶಕ ಸದಸ್ಯರನ್ನಾಗಿ ಕಡಣಿ ಗ್ರಾಮದ ಯುವ ಉತ್ಸಾಹಿ ರೈತರ ನಾಯಕ ಶ್ರೀ ಮಾಂತೇಶ ಕತ್ತಿ ಅವರನ್ನು ಸಿಂದಗಿ ಮತ ಕ್ಷೇತ್ರದ ಶಾಸಕರ ಅನುಮತಿ ಮೇರೆಗೆ ಹೆಸ್ಕಾಂ ಇಲಾಖೆಯ ಎಂ ಡಿ ಯವರು ನೇಮಕ ಮಾಡಿರುತ್ತಾರೆ. ಗ್ರಾಮದ ಗೆಳೆಯರ ಬಳಗದ ವತಿಯಿಂದ ಶ್ರೀ ಮಹಾಂತೇಶ್ ಕತ್ತಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಸಿಹಿ ಹಂಚಿ ಸಂಭ್ರಮಿಸಿದರು. ಗೆಳೆಯರಾದ ಶ್ರೀ ವೇದಮೂರ್ತಿ ನಿಂಗಯ್ಯ ಮಠಪತಿ, ಶಿವಯೋಗಿ ಕತ್ತಿ, ಶರಣು ಜೇರಟಗಿ, ರಾಮಣ್ಣ ದೊಡ್ಡಿ, ಬೋಗೇಶ್ ಕತ್ತಿ, ಸಂಜು ತಳವಾರ್, ಸಂತೋಷ್ ಕತ್ತಿ, ಗಜಾನಂದ್ ಬಿರಾದಾರ್, ಅಂಬರೀಶ್ ಕತ್ತಿ, ಭೋಗೇಶ್ ಅಂಕಲಗಿ, ರೇವಣಸಿದ್ದಯ್ಯ ಹಿರೇಮಠ, ಮತ್ತು ಕೃಷ್ಣ ಪಾತ್ರೋಟಿ ಭಾಗಿಯಾಗಿದ್ದರು.

ವರದಿ: ಹಣಮಂತ ಚ. ಕಟಬರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ