ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶ್ರೀ ಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

ಕೊಪ್ಪಳ / ಗಂಗಾವತಿ: ದಿ. 16-೦2-2025 ರವಿವಾರ ಶ್ರೀ ಕೃಷ್ಣ ದೇವರಾಯ ಮನೆತನದ ಆನೆಗುಂದಿ ಶ್ರೀಮತಿ ಲಲಿತಾ ರಾಣಿ ರಾಜಮಾತೆ ಇವರ ಪತಿ ದೇವರು ಶ್ರೀರಂಗದೇವರಾಯಲು, ಮಾಜಿ ಕಾಂಗ್ರೆಸ್ ಪಕ್ಷದ ರಾಜ್ಯ ಸಚಿವರು ಮತ್ತು ಶ್ರೀಯುತ ವಿರುಪಾಕ್ಷಪ್ಪ ಸಿಂಗನಾಳರವರು ಭಾರತೀಯ ಜನತಾ ಪಕ್ಷದ ಮುಖಂಡರು ಮಾಜಿ ಕೊಪ್ಪಳ ಜಿಲ್ಲಾ ಅಧ್ಯಕ್ಷರು ಸಹ ಪ್ರಶಸ್ತಿ ವಿಜೇತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ರೂವಾರಿಗಳು ಶ್ರೀಯುತ ಎಂ,ಪರಶುರಾಮ ಪ್ರಿಯ ಪ್ರಕಾಶಕರು, ಶ್ರೀಯುತ ಕೃಷ್ಣ ಆಸೀಸ್ ಸಹ ಪ್ರಕಾಶಕರು, ಶ್ರೀಯುತ ರಗಡಪ್ಪ ಹೊಸಳ್ಳಿ, ಸಂಸ್ಥೆಯ ಅಧ್ಯಕ್ಷರು, ಎಲ್ಲ ಮಹನೀಯರು ಕಾರ್ಯಕ್ರಮದಲ್ಲಿ ಹಾಜರಿದ್ದ ಸವಿ ನೆನಪು ಎಲ್ಲರಿಗೂ ನನ್ನ ದೇಶ ಸೇವೆ, ಸಮಾಜ ಸೇವೆ, ಸಾಹಿತ್ಯ ಸೇವೆಯ, ಅಳಿಲು ಸೇವೆಯನ್ನು ಪರಿಗಣಿಸಿ ಎಲೆ ಮರೆ ಕಾಯಿ ಅಂತಿದ್ದ ನನ್ನನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿ ಗುರುತಿಸಿರುವ ಎಲ್ಲರಿಗೂ ಹೃದಯಪೂರ್ವಕ ಅಂತರಾಳದ ಶುಭ ದಿನದ ಶುಭ ವಂದನೆಗಳು ಎಂದು
ಹವ್ಯಾಸಿ ಬರಹಗಾರರು,ಕಾರ್ಗಿಲ್ ಯೋಧರು,ರಾಜ್ಯ ಪ್ರಶಸ್ತಿ ಪುರಸ್ಕೃತರು, ಶ್ರೀ ಚನ್ನಬಸಪ್ಪ ಬಳಗಾರ
ಇವರು ಪತ್ರಿಕಾ ಪ್ರಕಟಣೆ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ