ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸ್ಪೀಕ್ ಫಾರ್ ಇಂಡಿಯಾ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ನಾಗರಾಜ.ಸಿ. ಹಂಡಿ ಯವರ ಆಯ್ಕೆ

ಧಾರವಾಡ: ಸ್ಪೀಕ್ ಫಾರ್ ಇಂಡಿಯಾ ಕರ್ನಾಟಕ ಎಡಿಷನ್ 2025 ರ ಜಿಲ್ಲಾ ಹಂತದ ಚರ್ಚಾ ಸ್ಪರ್ಧೆ ವೇದಿಕೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಧಾರವಾಡ ಜಿಲ್ಲೆಯ ಸಿಎಸ್ಐ ಕಾಲೇಜಿನಲ್ಲಿ 20-2-2025 ಗುರುವಾರದಂದು ಹಮ್ಮಿಕೊಂಡಿದ್ದ ಅಂತರ್ ಕಾಲೇಜು ಸ್ಪೀಕ್ ಫಾರ್ ಇಂಡಿಯಾ ಕರ್ನಾಟಕ ಎಡಿಷನ್ 2025 ರಲ್ಲಿ ಭಾಗವಹಿಸಿ ಮೊದಲ ಆವೃತ್ತಿಯಲ್ಲಿ ನಮ್ಮ ಸರ್ಕಾರ ಮಂಗಳ ಗ್ರಹದ ವಸಾಹತುಶಾಹಿಗಾಗಿ ಮತ್ತು ಇತರೆ ಗ್ರಹಗಳ ಬಾಹ್ಯಾಕಾಶಕ್ಕೆ ಹಣವನ್ನು ಖರ್ಚು ಮಾಡಬೇಕೆನ್ನುವ ಸವಾಲಿಗೆ ಸರಿಯಾದ ಉತ್ತರ ನೀಡುವುದರ ಮೂಲಕ ಮಾತನಾಡಿದರು.
ಎರಡನೇಯ ಆವೃತ್ತಿಯಲ್ಲಿ ಚುನಾವಣಾ ಪ್ರಚಾರಗಳು ನಿಲುವಳಿ ಸೂಚನೆಯ ವಿರುದ್ಧ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುತ್ತಿವೆಯೇ? ಎಂಬ ಸವಾಲಿಗೆ ನಿಜವಾದ ಸಂಗತಿಯನ್ನು ಕುರಿತು ಮಾತನಾಡಿದ ಜಿ. ಕೆ ಕಾನೂನು ಕಾಲೇಜಿನ ವಿದ್ಯಾರ್ಥಿ ನಾಗರಾಜ ಅವರು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಕಾಲೇಜಿನ ಪ್ರಾಂಶುಪಾಲರು. ಭೋದಕ ಬೋಧಕೇತರ ಸಿಬ್ಬಂದಿಯವರು ಹಾಗೂ ಕುಟುಂಬದ ಸದಸ್ಯರು ಸ್ನೇಹಿತ ಬಳಗದವರು ಶುಭ ಹಾರೈಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ