ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೃಷಿ ಮೇಳ

ಬಾಗಲಕೋಟೆ:ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ತೋಟಗಾರಿಕೆ ಹಾಗೂ ಕೃಷಿ ಮೇಳ ಆಯೋಜಿಸಲಾಗಿತ್ತು ಬಾಗಲಕೋಟೆಯ ವಿ ವಿ ಕುಲಪತಿ ಎಂ ಎನ್ ಇಂದ್ರೇಶ್ ಅವರು ಕೃಷಿ ಮೇಳಕ್ಕೆ ಚಾಲನೆ ನೀಡಿದರು, ಹಾಗೂ ಕೃಷಿ ಮೇಳಕ್ಕೆ ಸತತ ಮೂರು ದಿನಗಳಿಂದ ಜನಸಾಗರವೇ ಹರಿದು ಬಂದಿತು ಕೊನೆಯ ದಿನವಾದ ಇಂದು ಶಾಲಾ ಮಕ್ಕಳು ರೈತರಿಗೆ ಹಲವು ಕೃಷಿಗೆ ಸಂಬಂಧಿಸಿದ ಸಾಮಾನುಗಳನ್ನು ಹಾ ಬೀಜ ಗೊಬ್ಬರಾನ್ನು ತೋಟಗಾರಿಕಾ ಮೇಳದಲ್ಲಿ ಮಾರಾಟ ಮಾಡುತ್ತಿದ್ದರು

-ಎಸ್ ಎಸ್ ಬಾಳಿಕಾಯಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ