ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಐವತ್ತು ಕವಿಗಳ ಐನೂರು ಕವಿತೆಗಳಕವನ ಸಂಕಲನಕ್ಕೆ ಕವನಗಳ ಆಹ್ವಾನ

ರಾಜ್ಯಮಟ್ಟದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ತನ್ನ 40 ನೇ ವಾರ್ಷಿಕೋತ್ಸವದ ಹಾಗೂ ಸುವರ್ಣ ಕರ್ನಾಟಕ ಮಹೋತ್ಸವದ ಅಂಗವಾಗಿ ಐವತ್ತು ಕವಿಗಳ ಐನೂರು ಕವನಗಳ ಕಾವ್ಯ ಸಂಗಮ ಎಂಬ ಬೃಹತ್ ಕೃತಿಯನ್ನು ಹೊರತರಲು ಯೋಜಿಸಿದೆ.

ಈ ಕೃತಿಯಲ್ಲಿ ಪ್ರತಿಯೊಬ್ಬ ಕವಿಯ ಪರಿಚಯ ಲೇಖನ ,ಭಾವಚಿತ್ರ ಹಾಗೂ ಪ್ರತಿಯೊಬ್ಬರ ಹತ್ತು ಸ್ವರಚಿತ ಕವನಗಳನ್ನು ಪ್ರಕಟಿಸಲಾಗುವುದು. ಪ್ರತಿಯೊಬ್ಬ ಕವಿಗೂ ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ಕಾವ್ಯಚೇತನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಾವ್ಯ ಸಂಗಮ ಕೃತಿಯು ಪರಸ್ಪರ ಸಹಕಾರತತ್ವದಲ್ಲಿ ಪ್ರಕಟಗೊಳ್ಳಲಿದೆ. ಆಸಕ್ತಿಯುಳ್ಳ ಕವಿಗಳು ತಮ್ಮ ಹತ್ತು ಸ್ವರಚಿತ ಕವನಗಳನ್ನು
ಮಾರ್ಚ್ 30 ರ ಒಳಗಾಗಿ ಡಾ.ಭೇರ್ಯ ರಾಮಕುಮಾರ್ ,ಅಧ್ಯಕ್ಷರು ,
ಗ್ರಾಮಾಂತರ ಬುದ್ಧಿಜೀವಿಗಳ ಬಳಗ, ಅರ್ಕೇಶ್ವರ ಬಡಾವಣೆ , ಕೆ.ಆರ್.ನಗರ ಟೌನ್
ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳಿಸುವುದು. ಇಮೇಲ್ ವಿಳಾಸ bheryaramakumar@gmail.com ಈ ವಿಳಾಸಕ್ಕೂ ತಮ್ಮ ಹತ್ತು ಕವನಗಳು ,ತಮ್ಮ ಪರಿಚಯ ವಿವರ ಹಾಗೂ ಭಾವಚಿತ್ರವನ್ನು ಕಳಿಸುವುದು.
ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ 6363172368 ಸಂಪರ್ಕಿಸುವುದು ಎಂದು ಸಂಸ್ತೆಯ ಅಧ್ಯಕ್ಷರಾದ ಡಾ.ಭೇರ್ಯ ರಾಮಕುಮಾರ್ ಕೋರಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ