ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿನೂತನವಾಗಿ ಹೊಸ ವರ್ಷ ಆಚರಣೆ ಮಾಡಿದ ಸುದೀಪ್ ಶಾಲೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ರಂಗಂಪೇಟದಲ್ಲಿರುವ ಸುದೀಪ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿನೂತನವಾಗಿ ಆಚರಣೆ ಮಾಡುವ ಮೂಲಕ ಸಂಸ್ಥೆ ಅಧ್ಯಕ್ಷರಾದ ಶ್ರೀ ಸಾಯಬಣ್ಣ ಪುರ್ಲೆ ಅವರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಹೊಸ ವರ್ಷ ಆಚರಣೆ ಕೇಕ್ ಕತ್ತರಿಸುವ ಮುಖಾಂತರ ಉದ್ಘಾಟನೆ ನೆರವೇರಿಸಿ ಮಾತನಾಡಿ
ಎಲ್ಲರ ಜೀವನದಲ್ಲಿ ಹೊಸ ಆನಂದ ತರಲಿ ಎಂದು ಹಾರೈಸಿದರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರ ಜೀವನದಲ್ಲಿ ಸುಖ ಶಾಂತಿ ಯಶಸ್ಸು ಸಿಗಲಿ ಎಂದು ಹೇಳಿದರು.
ಪ್ರಮಾಣ ವಚನ ಸ್ವೀಕಾರ
ಸುದೀಪ್ ಸಂಸ್ಥೆ ಅಧ್ಯಕ್ಷರು ಮುಖ್ಯ ಗುರುಗಳು ಸಮ್ಮುಖದಲ್ಲಿ ಶಿಕ್ಷಕರಿಗೆ ಗೌರವಿಸುತ್ತೇವೆ ತಂದೆ ತಾಯಿ ಅಕ್ಕ ತಂಗಿಯರಿಗೆ ಮತ್ತು ಅಣ್ಣ ತಮ್ಮಂದಿರಿಗೆ ಗೌರವ ಕೊಡುತ್ತೇವೆ ಮೊಬೈಲ್ ಬಳಸುವುದಿಲ್ಲ ಹಾಗೆ ಟಿವಿ ನೋಡುವುದಿಲ್ಲ ಎಂದು ವಿದ್ಯಾರ್ಥಿಗಳು ವಿನೂತನವಾಗಿ ಹೊಸ ವರ್ಷ ಆಚರಣೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಶಾಲೆ ಮುಖ್ಯೋಪಾಧ್ಯಾಯರು ಎಂ.ಕೆ ಬಾಲು ನಿರೂಪಿಸಿದರು ಶಿಕ್ಷಕಿಯರಾದ ಶಮೀಮ್,ಸುರಯ್ಯ, ಜ್ಯೋತಿ,ನೇಹಾ,ಲಕ್ಷ್ಮೀ ಎಲ್ಲರೂ ಸಮಾರಂಭದಲ್ಲಿ ಭಾಗವಹಿಸಿದ್ದರು.

ವರದಿ-ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ