ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ

ನಾಲ್ ರೋಡ್ ಗ್ರಾಮದಲ್ಲಿ ರಸ್ತೆ ಸಮೀಪ ಇರುವ ಜಾಗದಲ್ಲಿ ಕೆಲವರು ಅಂಗಡಿ ತೆರೆಯಲು ನಮಗೂ ಅವಕಾಶ ಕೊಡಿ ಇದು ನಮ್ಮ ಜಾಗ ಎಂದು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು.

ಹನೂರು ಶಾಸಕ ಎಂ ಆರ್ ಮಂಜುನಾಥ್ ವಿಷಯ ತಿಳಿದ್ದ ನಂತರ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರು ಕುರಿತು ಮತನಾಡಿ ನಾನು ಸ್ಥಳವನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಆ ಸ್ಥಳ ಕಂದಾಯ ಇಲಾಖೆ ವ್ಯಾಪ್ತಿಗೆ ಬರುತ್ತದೊ ಅಥವಾ ಅರಣ್ಯ ಇಲಾಖೆಗೆ ಬರುತ್ತಾ ಎಂದು ತಿಳಿದು ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ತಿಳಿಸಿದರು.

ಆದರೆ ನಿಮ್ಮೆಲ್ಲರಿಗೂ ಮನೆ ನಿರ್ಮಾಣ ಮಾಡಲು ಸ್ಥಳ ಇಲ್ಲದೆ ಇರುವ ಕುಟುಂಬಕ್ಕೆ ಸ್ಥಳ ಗುರುತಿಸಿ ಸರ್ಕಾರಿ ಅನುದಾನ ನೀಡಿ ಮನೆ ನಿರ್ಮಾಣ ಮಾಡವ ಚಿಂತನೆಯಲ್ಲಿ ಇದ್ದೇವೆ ಇದಕ್ಕೆ ಸ್ವಲ್ಪ ದಿನ ಕಾಲಾವಕಾಶ ಕೊಡಿ ಎಂದು ತಿಳಿಸಿದರು.
ಶಾಸಕರ ಮಾತಿಗೆ ಸ್ಪಂದಿಸಿ ಪ್ರತಿಭಟನೆಯನ್ನು ಕೈಬಿಟ್ಟರು ಈಗ ಸಂದರ್ಭದಲ್ಲಿ ರಾಮಾಪುರ ಇನ್ಸ್ ಪೆಕ್ಟರ್ ಶೇಷಾದ್ರಿ, ಅರಣ್ಯ ಇಲಾಖೆ ಮಾದೇಶ್, ಉಪತಹಸೀಲ್ದಾರ್ ಸುರೇಖಾ, ವಿ.ಎ. ಸುರೇಶ್ ಉಪಸ್ಥಿತರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ