ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರಿಂದ ತಹಶಿಲ್ದಾರರಿಗೆ ಮನವಿ ಪತ್ರ ಸಲ್ಲಿಕೆ


ಗದಗ ಜಿಲ್ಲಾ ಲಕ್ಷ್ಮೇಶ್ವರದ ತಹಶೀಲ್ದಾರ ಕಚೇರಿಗೆ ಸ್ಥಳೀಯ ರೈತಪರ ಸಂಘಟನೆ ಹಾಗೂ ರೈತರು ಆಗಮಿಸಿ ಚರ್ಮ ರೋಗಕ್ಕೆ ತುತ್ತಾಗಿ ಮೃತಪಟ್ಟ ಜಾನುವಾರುಗಳಿಗೆ ಸರ್ಕಾರದಿಂದ ಸಹಾಯ ದನ ನೀಡುವುದು ಹಾಗೂ ಲಕ್ಷ್ಮೇಶ್ವರ ನಗರದಲ್ಲಿಯ ಜಾನುವಾರು ಪೇಟೆಯನ್ನು ಮೊದಲಿನ sbi ಶಾಖೆಯ ಹಿಂದಿನ ಜಾಗೆಯಲ್ಲಿಯೇ ಮುದುವರೆಸುವಂತೆ ಮಾನ್ಯ ತಹಶೀಲ್ದಾರ ರವರಿಗೆ ಮನವಿ ಸಲ್ಲಿಸಿದರು ರೈತರನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ ಶ್ರೀ ಪರಶುರಾಮ ಸತ್ತಿಗೇರಿಯವರು ಜಾನುವಾರು ಮರಣಕ್ಕೆ ತಕ್ಕ ಮಾಹಿತಿ ಪಡೆಯಲಾಗಿದ್ದು ಕೆಲವು ದಿನಗಳಲ್ಲಿ ಅರ್ಹ ಪಲಾನುಭವಿಗೆ ಪರಿಹಾರ ಹಣ ಸಂದಾಯ ಮಾಡಲಾಗುವದು ಹಾಗೂ ಜಾನುವಾರು ಮಾರುಕಟ್ಟೆಯ ಬಗ್ಗೆ ಮಾಹಿತಿ ಪಡೆದು ತಿಳಿಸಲಾಗುವದು ಎಂದು ಹೇಳಿದರು.
ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ