ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ

ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಶ್ರೀಬಸವೇಶ್ವರ ವೃತ್ತದ ಬಳಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ನಡೆದಾಡುವ ದೇವರು,ಜ್ಞಾನಯೋಗಿ, ಲಿಂ.ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಭಾವಪೂರ್ವಕ ನಮನ
ಸಲ್ಲಿಸಿದರು
ಈ ಕಾರ್ಯಕ್ರದಲ್ಲಿ ಚನ್ನಪ್ಪಗೌಡ ಎಸ್.ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು,ನಿಂಗರಾಜ ಬಗಲಿ, ಜಿಲ್ಲಾ ಉಪಾಧ್ಯಕ್ಷರು,ಸಂತೋಷ ಮನಗೂಳಿ, ಸಿಂದಗಿ ತಾಲೂಕಾ ಅಧ್ಯಕ್ಷರು ಮತ್ತು ಯಲ್ಲು ಇಂಗಳಗಿ, ಅಣ್ಣಾರಾಯ ವಾಲಿಕಾರ,ಮಂಜುನಾಥ ಪತ್ತಾರ, ಸಿಂದಗಿ,ಗಜಾನನ ಶಿವಣಗಿ,ಮಲ್ಲು ಜೋಗುರ, ರಾಮನಗೌಡ ಬೋರಾವತ,ನಾಗಪ್ಪ ಮ್ಯಾಗೇರಿ, ಚಂದ್ರಶೇಖರ ಗೌಡಗೆರಿ, ಜಯ ಕರ್ನಾಟಕ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತ್ತರಿದ್ದರು.
ವರದಿ-ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ