ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಪಾಧ್ಯಕ್ಷರಾಗಿ ಸರಸ್ವತಿ ಮಲ್ಲಿಕಾರ್ಜುನ ಅವಿರೋಧವಾಗಿ ಅಯ್ಕೆ

ತುಮಕೂರು:ಪಾವಗಡ ತಾಲ್ಲೂಕಿನ ಮರಿದಾಸಹಳ್ಳಿ ಗ್ರಾಮಪಂಚಾಯ್ತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿದ್ದು ಈ ಪಂಚಾಯ್ತಿಯಲ್ಲಿ ಒಟ್ಟು 18 ಗ್ರಾಮಪಂಚಾಯ್ತಿ ಸದಸ್ಯರು ಇದ್ದು ಈ ಪೈಕಿ ಜೆಡಿಎಸ್ ಬೆಂಬಲಿತ ಸದಸ್ಯರು 13 ಜನ ಇದ್ದು ಮೊದಲು ಮಾತು ಕಥೆಯಂತೆ ಮೊದಲು ಮಹಿತರವರನ್ನು ಉಪಾಧ್ಯಕ್ಷ ರನ್ನಾಗಿ ಅಯ್ಕೆ ಮಾಡಿದ್ದು ಅವರ ಅವಧಿ ಮುಗಿದ ಬಳಿಕ ಇದೀಗ ಸರಸ್ವತಿ ಮಲ್ಲಿಕಾರ್ಜುನರವರನ್ನು ಚುನಾವಣೆ ಅಧಿಕಾರಿಗಳು,ತಾಲ್ಲೂಕು ದಂಡಾಧಿಕಾರಿಗಳಾದ ವರದರಾಜುರವರ ಮತ್ತು ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಾದ ಮುದ್ದಣ್ಣನವರ ಸಮ್ಮುಖದಲ್ಲಿ ಮರಿದಾಸನಹಳ್ಳಿ ಗ್ರಾಮಪಂಚಾಯ್ತಿ ಉಪಾಧ್ಯಕ್ಷರನ್ನಾಗಿ ಸರಸ್ವತಿ ಮಲ್ಲಿಕಾರ್ಜುನ ರವರನ್ನು ಅವಿರೋಧವಾಗಿ ಅಯ್ಕೆ ಮಾಡಲಾಯಿತು‌ ಸರಸ್ವತಿಯವರ‌ನ್ನು ಹೊರತು ಪಡಿಸಿ ಬೇರೆ ಯಾರೂ ಕೂಡಾ ಉಮೇದುದಾರಿಕೆ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿಗಳು ಸರಸ್ವತಿರವರನ್ನು ಅವಿರೋಧವಾಗಿ ಅಯ್ಕೆಯಾಗಿದ್ದರೆಂದು ಘೋಷಿಸಿದರು ಈ ಸಂದರ್ಭದಲ್ಲಿ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷರಾದ ವಿ.ಚಿಂತಲರೆಡ್ಡಿ ಮತ್ತು ಹಾಲಿ ಅಧ್ಯಕ್ಷರಾದ ಕುಮಾರ್ ಸದಸ್ಯರುಗಳಾದ ಶಿವಲಿಂಗಪ್ಪ ಮಹಾಲಿಂಗ ನಾಯಕ ಪಾರ್ವತಮ್ಮ, ಮಹಿತ ಶಿವಲಿಂಗಮ್ಮ,ಸನ್ನಪ್ಪ ಜೆಡಿಎಸ್ ಪಕ್ಷದ ಮುಖಂಡರುಗಳಾದ ಬಿ .ಅಂಜಿನಾಯಕ್ ,ಮಾಜಿ ಅದ್ಯಕ್ಷರಾದ ಮಲ್ಲಿಕಾರ್ಜುನ ಬಿ,ರಾಮಪ್ಪ,ಅಮರ್ ಸ್ವಾಮಿ ,ವಸಂತರೆಡ್ಡಿ ಉಪಸ್ಥಿತಿ ಇದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ