ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರಮಟ್ಟದ ಕಲೋತ್ಸವಕ್ಕೆ ಆಯ್ಕೆಯಾದ ಮಿಟ್ಟೇಮರಿ ಪ್ರೌಢಶಾಲೆಯ ಪೂಜಿತ ಎಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಮಿಟ್ಟೇಮರಿ ಪ್ರೌಢಶಾಲೆಯ ಪೂಜಿತ ಎಸ್. ಇವರಿಗೆ

ಒರಿಸ್ಸಾದ ಭುವನೇಶ್ವರದಲ್ಲಿ NCERT ವತಿಯಿಂದ ನಡೆಯುವ 2022-23 ನೇ ಸಾಲಿನ ರಾಷ್ಟ್ರಮಟ್ಟದ ಕಲೋತ್ಸವದಲ್ಲಿ ಸರ್ಕಾರಿ ಪ್ರೌಢಶಾಲೆ ಮಿಟ್ಟೇಮರಿಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿರುವ ಪೂಜಿತ ಎಸ್. ವಾದ್ಯಸಂಗೀತ (ತಾಳವಾದ್ಯ)ದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೇ 9ನೇ ತರಗತಿಯ ಲಕ್ಷ್ಮೀ ಎಮ್. ಎಲ್. ಸ್ಥಳೀಯ ಆಟಗಳ, ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಮೂರನೇಯ ಬಹುಮಾನ ಪಡೆದಿರುತ್ತಾರೆ,ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಉಪನಿರ್ದೇಶಕರಾದ ಶ್ರೀಯುತ ಜಯರಾಮರೆಡ್ಡಿ ರವರು,APCO ಸುಭಾಷ್ ಚಂದ್ರ ಬೋಸ್ ರವರು,ಬಾಗೇಪಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಸಿದ್ದಪ್ಪ ರವರು, ಅಧಿಕಾರಿ ವರ್ಗದವರು,ಮುಖ್ಯೋಪಾಧ್ಯಾಯರಾದ ಆರ್. ಸುಧಾಕರ್ ರವರು,ಶಿಕ್ಷಕ ವರ್ಗದವರು, SDMC ಅಧ್ಯಕ್ಷರ,ಊರಿನ ಹಿರಿಯರು ಅಭಿನಂದಿಸಿದ್ದಾರೆ.

-ಸಿದ್ದೇಶ್.ಜಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ