ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏಪ್ರಿಲ್ ನಲ್ಲಿ ಕಂಪ್ಲಿ ಉತ್ಸವ ನಡಿಯಬಹುದೇ ?

ಬಳ್ಳಾರಿ / ಕಂಪ್ಲಿ : ಪಟ್ಟಣವನ್ನು ವಿಜಯನಗರ ಸಾಮ್ರಾಜ್ಯದ ದ್ವಾರ ಎಂದು ಕರೆಯಲಾಗುತ್ತದೆ. ಪ್ರವಾಸಿ ಆಕರ್ಷಣೆಗಳಲ್ಲಿ ಸೋಮನಾಥ ದೇವಾಲಯ ಮತ್ತು ಗಂಡುಗಲಿ ಕುಮಾರರಾಮ ಕೋಟೆ ಸೇರಿವೆ.
ಕಂಪ್ಲಿ ಪಟ್ಟಣವು ವಿಜಯನಗರ ಸಾಮ್ರಾಜ್ಯಕ್ಕೆ ಸೇರಿದ ಅನೇಕ ಐತಿಹಾಸಿಕ ಮಹತ್ವದ ಸ್ಥಳಗಳನ್ನು ಹೊಂದಿದೆ. ಈ ಪಟ್ಟಣವನ್ನು ವಿಜಯನಗರ ಸಾಮ್ರಾಜ್ಯದ ದ್ವಾರ ಎಂದು ಕರೆಯಲಾಗುತ್ತದೆ. ಇದು ಸೋಮನಾಥ ದೇವಾಲಯ, ಗಂಡುಗಲಿ ಕುಮಾರರಾಮನ ಕೋಟೆ, ಬಡೇ ಸಾಹೇಬರ ದರ್ಗಾ ಸೇರಿದಂತೆ ಪ್ರವಾಸಿಗರನ್ನು ಆಕರ್ಷಿಸುವ ಅನೇಕ ಇತರ ಸ್ಥಳಗಳನ್ನು ಹೊಂದಿದೆ.
ಮಾನ್ಯ ಶಾಸಕರಾದ ಜೆ.ಎನ್. ಗಣೇಶ, ಅವರ ನೇತೃತ್ವದಲ್ಲಿ ಕಂಪ್ಲಿ ಉತ್ಸವ 2023 ರಲ್ಲಿ ಅದ್ದೂರಿಯಾಗಿ ನಡೆದಿತ್ತು. 2024ನೇ ಇಸ್ವಿಯಲ್ಲಿ ಕಾರಣಾಂತರಗಳಿಂದ ನಡೆಯಲಿಲ್ಲ, ಆದರೆ ಈ ವರ್ಷ ಮಾನ್ಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಕಂಪ್ಲಿ ಉತ್ಸವದ ಬಗ್ಗೆ ಗಮನಹರಿಸಬೇಕು. ಉತ್ಸವದ ಲಾಂಛನ ಕಂಪ್ಲಿ ಇತಿಹಾಸದ ಕುರುಹು ಆಗಬೇಕು. ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ಸಿಗಬೇಕು. ಆದರೆ ಈ ವರ್ಷ ಕಂಪ್ಲಿ ಉತ್ಸವ ಕಲಾರತಿ ನಡೆಯಬಹುದೇ ? ಎಂದು ಕಂಪ್ಲಿಯ ಸಾರ್ವಜನಿಕರ ಪ್ರಶ್ನೆಯಾಗಿದೆ.

ವರದಿ : ಜಿಲಾನ್ ಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!