ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿಎಂ ಪದಕ ಪುರಸ್ಕೃತ ಸಿಪಿಐ ಕೆ . ಬಿ. ವಾಸುಕುಮಾರ ರವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಸನ್ಮಾನ

ಬಳ್ಳಾರಿ / ಕಂಪ್ಲಿ : ಇತ್ತೀಚಿಗೆ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರಿಂದ ಮುಖ್ಯಮಂತ್ರಿ ಪದಕ ಪಡೆದ ಕಂಪ್ಲಿ ಪೊಲೀಸ್ ಠಾಣೆಯ ಸಿ.ಪಿ.ಐ. ಕೆ.ಬಿ.ವಾಸುಕುಮಾರ ಇವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಿಲಾಯಿತು.
ನಂತರ ಟ್ರಸ್ಟ್ ಅಧ್ಯಕ್ಷ ಯು. ಜಿಲಾನ (ಅಕ್ಕಿ ಜಿಲಾನ) ಮಾತನಾಡಿ, ಸಿಪಿಐ ವಾಸುಕುಮಾರ ಅವರ ದಕ್ಷ ನಿರ್ವಹಣೆ ಅಪರಾಧ ಚಟುವಟಿಕೆ ನಿಯಂತ್ರಣ, ಕಳ್ಳತನ ಪ್ರಕರಣ ಪತ್ತೆ ಕಾರ್ಯ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನೀಡಿದ ಅಮೂಲ್ಯ ಸೇವೆ ಹಾಗೂ ಸಮುದಾಯ ಸ್ನೇಹಪೂರ್ಣ ಕಾರ್ಯ ಮತ್ತು ಮಹತ್ವದ ಪ್ರಕರಣಗಳನ್ನು ಯಶಸ್ವಿಯಾಗಿ ಬಗೆಹರಿಸಿದ ಪ್ರತಿಫಲವಾಗಿ ಸಿಎಂ ಪದಕ ಒಲಿದು ಬಂದಿದ್ದು, ಇದರಿಂದ ಕಂಪ್ಲಿ ಠಾಣೆಗೆ ಕೀರ್ತಿ ಬಂದಂತಾಗಿದೆ. ಶಿಸ್ತಿನ ಸಿಪಾಯಿಯಂತೆ ಜನರ ಸೇವೆ ಮಾಡಿಕೊಂಡು, ಅಚ್ಚುಮಚ್ಚಿನ ಅಧಿಕಾರಿಯಾಗಿದ್ದಾರೆ. ಇವರಿಗೆ ಇನ್ನಷ್ಟು ಪದಕಗಳು ಸಿಗಲಿ ಮತ್ತು ಉತ್ತುಂಗಕ್ಕೆ ಬೆಳೆಯಲಿ ಎಂದರು.
ಈ ಸಂದರ್ಭದಲ್ಲಿ ಟ್ರಿಸ್ಟ್ ನ ಸಂಚಾಲಕ ಬಡಿಗೇರ್ ಜಿಲಾನ್ ಸಾಬ್, ಉಪಾಧ್ಯಕ್ಷ ಹಾಜಿ ಎಸ್. ಕೆ. ಇಂತಿಯಾಜ್, ಆರ್ ಸುಭಾನ್, ಪದಾಧಿಕಾರಿಗಳಾದ ಆರ್ ಜಿಲಾನ್, ಮೈನುದ್ದೀನ್, ಎನ್ ಮೌಲ ಹುಸೇನ್, ಎ .ಎಸ್. ಯಲ್ಲಪ್ಪ, ಗಾದಿಲಿಂಗಪ್ಪ, ಎನ್. ಮೆಹಬೂಬ್, ಮೈನುದ್ದೀನ್ ಮುಸ್ತಾಫ, ನಿಸಾರದ್ದೀನ್ , ರಿಯಾಜ್, ಸೇರಿದಂತೆ ಇತರರು ಇದ್ದರು.

ವರದಿ : ಬಡಿಗೇರ್ ಜಿಲಾನ್ ಸಾಬ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ