ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯಾದಗಿರಿ ಪಿಯುಸಿ ಫಲಿತಾಂಶ : ರಾಜ್ಯ ಮಟ್ಟದಲ್ಲಿ 32 ನೇಯ ಸ್ಥಾನ

ಯಾದಗಿರಿ/ ಗುರುಮಠಕಲ್: ಇಂದು ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ಒಟ್ಟು 10863 ವಿಧ್ಯಾರ್ಥಿಗಳ ಪೈಕಿ 4704 ವಿದ್ಯಾರ್ಥಿಗಳು ಶೇಕಡ, 43.30% ದೊಂದಿಗೆ ಉತ್ತೀರ್ಣರಾಗಿದ್ದಾರೆ.
ನಗರ ಪ್ರದೇಶಗಳಲ್ಲಿ 8697 ವಿದ್ಯಾರ್ಥಿಗಳ ಪೈಕಿ 3746 ವಿದ್ಯಾರ್ಥಿಗಳು ಶೇಕಡ 43.07% ಉತ್ತೀರ್ಣರಾಗಿದ್ದಾರೆ.
ಇನ್ನೂ ಬಾಲಕರು 5350 ವಿದ್ಯಾರ್ಥಿಗಳ ಪೈಕಿ 1865 ಉತ್ತೀರ್ಣರಾಗಿದ್ದರೆ, ಬಾಲಕಿಯರು 5513 ವಿದ್ಯಾರ್ಥಿನಿಯರ ಪೈಕಿ 2839 ಉತ್ತೀರ್ಣರಾಗಿದ್ದಾರೆ.
ಎಲ್ಲಾ ಕ್ಷೇತ್ರದಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಗುರುಮಠಕಲ್ ತಾಲೂಕ ಸ್ವಾಮಿ ವಿವೇಕಾನಂದ ಪಿ ಯು ಕಾಲೇಜಿನ ಲಕ್ಷ್ಮೀ ಗಂಗಪ್ಪ 570 ಅಂಕದೊಂದಿಗೆ ಜಿಲ್ಲೆಗೆ 6 ನೇಯ ಮತ್ತು ಸರಕಾರಿ ಬಾಲಕಿಯರ ಪಿಯುಸಿ ಕಾಲೇಜಿನ ಕಲಾ ವಿಭಾಗದ ಅನುಷಾ ನಾರಾಯಣ 562 ಅಂಕ ಪಡೆದು 9 ನೇಯ ಸ್ಥಾನ ಪಡೆದಿದ್ದಾರೆ.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ