ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕರ ಸಂಕ್ರಾಂತಿ ದಿನದಂದು ಜ.೧೫ ಶ್ರೀ ಬಲಭೀಮೇಶ್ವರ. ದಿಗ್ಗಿ ಸಂಗಮೇಶ್ವರ ಜೋಡಿ ಪಲ್ಲಕ್ಕಿ ಪುಣ್ಯ ಕಾಲದಲ್ಲಿ ಗಂಗಾಸ್ನಾನ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನ ಗುಡಿ ಶ್ರೀ ಬಲಭೀಮೇಶ್ವರ ಮತ್ತು ದಿಗ್ಗಿ ಸಂಗಮೇಶ್ವರ ಜೋಡಿ ಪಲ್ಲಕ್ಕಿ ಉತ್ಸವ ನೋಡುವುದೇ ಒಂದು ಸೌಭಾಗ್ಯ ಸಗರ ನಾಡಿನ ಆರಾಧ್ಯ ದೇವರು ಶ್ರೀ ಬಲಭೀಮೇಶ್ವರ ಜ. ೧೫ ರಂದು ಉತ್ತರಾಯಣ ಪುಣ್ಯ ಕಾಲದಲ್ಲಿ ಭೀಮಾ ನದಿಯಲ್ಲಿ ಗಂಗಾಸ್ನಾನ ನಡೆಯಲಿದೆ.
ಅಂದು ರಾತ್ರಿ ಬೃಹತ್ ಮೆರವಣಿಗೆಯೊಂದಿಗೆ ಮಾರ್ಗ ಮಧ್ಯೆ ಶಿರವಾಳ, ಹಳ್ಳಿಸಗರ, ಶಹಾಪುರ ನಗರದಲ್ಲಿ ಶ್ರೀ ಬಲಭೀಮೇಶ್ವರ ಮತ್ತು ದಿಗ್ಗಿ ಸಂಗಮೇಶ್ವರ ಜೋಡಿ ಪಲ್ಲಕ್ಕಿ ಉತ್ಸವ ನೋಡುವುದೇ ಶಹಾಪುರ ಜನತೆಗೆ ಒಂದು ದೊಡ್ಡ ಸೌಭಾಗ್ಯ ನಗರದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ಮರುದಿನ ಸೋಮವಾರ ಜ.೧೬ ರಂದು ಬೆಳಗಿನ ಜಾವದಲ್ಲಿ ಜೋಡಿ ಪಲ್ಲಕ್ಕಿ ಗರ್ಭಗುಡಿಗೆ ಪ್ರವೇಶ ಮಾಡುತ್ತಾರೆ. ಎಂದು ಶ್ರೀ ಬಲಭೀಮೇಶ್ವರ ಹಾಗೂ ದಿಗ್ಗಿ ಸಂಗಮೇಶ್ವರ ಪೂಜಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ