ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಡಗಂಡಿ ಬಾಪೂಜಿ ಪಿಯು ಕಾಲೇಜಿನ ಪ್ರಿಯಾ ಪಾಟೀಲ ಬೀಳಗಿ ತಾಲೂಕಿಗೆ ಪ್ರಥಮ ಪಡೆದಿದ್ದಕ್ಕಾಗಿ ಸನ್ಮಾನ

ಬಾಗಲಕೋಟೆ: ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯ ಬೀಳಗಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಸಮೀಪದ ಬಾಡಗಂಡಿಯ ಬಾಪೂಜಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಪಾಟೀಲಗೆ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅವರ ಮನೆಗೆ ತೆರಳಿ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಾಪೂಜಿ ಪಿಯು ಕಾಲೇಜಿನ ಗಣಿತ ಉಪನ್ಯಾಸಕ, ಶರಣಬಸವರಾಜ ಮಟ್ಟಿಮಣಿ ಕನ್ನಡ ಉಪನ್ಯಾಸಕಿ ಶ್ರೀಮತಿ ವೀಣಾ ದಾಸಪ್ಪನವರ ಹಾಗೂ ಈ ಸಂದರ್ಭದಲ್ಲಿ ಅವರ ತಂದೆ ಬಸನಗೌಡ ಪಾಟೀಲ ತಾಯಿ, ಶ್ರೀಮತಿ ಸರೋಜಾ ಪಾಟೀಲ ಉಪಸ್ಥಿತರಿದ್ದರು.
ಸಾಧನೆ ಮಾಡಿದ ವಿದ್ಯಾರ್ಥಿನಿ ಬಸವನಬಾಗೇವಾಡಿ ತಾಲೂಕಿನ ಮಡಿಕೇಶ್ವರ ಗ್ರಾಮದವಳು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ