ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶೈಕ್ಷಣಿಕವಾಗಿ ಅವಶ್ಯವಿರುವ ಕಿಟ್ ವಿತರಣೆ ಹಾಗು ಕಾಯಕ / ಕರ್ತವ್ಯ ಯೋಗಿಗಳಿಗೆ ಸನ್ಮಾನ

ರಾಮನಗರ: ಸಮಗ್ರ ಕರ್ನಾಟಕ ಕಾರ್ಮಿಕರ ಸಂಘದ ವತಿಯಿಂದ ರಾಮನಗರ ಜಿಲ್ಲೆಯಲ್ಲಿ ಬಡ ಕಾಯಕ/ ಕರ್ತವ್ಯ ಯೋಗಿಯ ಮಕ್ಕಳಿಗೆ ಶೈಕ್ಷಣಿಕವಾಗಿ ಅವಶ್ಯವಿರುವ ಕಿಟ್ ವಿತರಣೆ ಹಾಗೂ ಕಾಯಕ / ಕರ್ತವ್ಯ ಯೋಗಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯ ಸಂಸ್ಥಾಪಕ ಅಧ್ಯಕ್ಷರು ಯತೀಶ್ ಕುಮಾರ್ ಟಿ ಎಂ ಸಿ, ಕಾರ್ಯದರ್ಶಿಗಳಾದ ಲಕ್ಷ್ಮಿ ಬಾಯಿ, ವೇಣುಗೋಪಾಲ್ ಎಲ್, ಕಾನೂನು ಕಾರ್ಯದರ್ಶಿ ಹರೀಶ್ ಕುಮಾರ್ (ವಕೀಲರು) , ಮಕ್ಕಳಿಗೇ ಕಿಟ್ ವಿತರಿಸಿ , ಕಾಯಕ ಯೋಗಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು .

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ