ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭೋವಿ (ವಡ್ಡರ) ಯುವ ಘಟಕ ವತಿಯಿಂದ ಪರಶುರಾಮ ಹಳಿಸಗರ ತಾಲೂಕು ಉಪಾಧ್ಯಕ್ಷರ ಆಯ್ಕೆ

ಯಾದಗಿರಿ ಜಿಲ್ಲೆಯ ಶಹಾಪುರ: ಜಿಲ್ಲಾ ಭೋವಿ ವಡ್ಡರ ಯುವ ಘಟಕ ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ದೇವರಾಜ ಮಸ್ಕನಳ್ಳಿ ಅವರು ಪರಶುರಾಮ ಹಳಿಸಗರ ಇವರನ್ನು ಶಹಾಪುರ ತಾಲೂಕು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ಭೋವಿ ವಡ್ಡರ ಸಂಘದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಬೇಕು ತಾವುಗಳು ಸಮಾಜದ ಏಳ್ಗೆಗಾಗಿ ಮತ್ತು ಶೋಷಿತರಿಗೆ ಧ್ವನಿಯಾಗಿ ಸರ್ಕಾರದ ಸೌಲಭ್ಯ ಕೊಡಿಸುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕು.ಸಂಘಟನೆಯ ನಿಯಮಗಳನ್ನು ಮೀರಿ ನಡೆದುಕೊಳ್ಳಬಾರದು ಎಂದು ಜಿಲ್ಲಾ ಅಧ್ಯಕ್ಷರು ಹೇಳಿದರು ಈ ಸಂದರ್ಭದಲ್ಲಿ ಭೋವಿ ವಡ್ಡರ ಯುವ ಘಟಕದ ವತಿಯಿಂದ ಆದೇಶ ಪತ್ರ ನೀಡಲಾಯಿತು .
ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ವೆಂಕಟರೆಡ್ಡಿ ಗೌಡ ಅವರು ಪರಶುರಾಮ ತಂ/ ತಿಮ್ಮಯ್ಯ ಹಳಿಸಗರ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು ಹಳಿಸಗರ
ಹಿರಿಯ ಮುಖಂಡರಾದ ವೆಂಕಟರೆಡ್ಡಿ ಗೌಡ ಹಳಿಸಗರ, ಹಣಮಂತ ಯಕ್ಷಿಂತಿ ಮಾಜಿ ನಗರಸಭೆಯ ಸದಸ್ಯರು, ಅಮರೇಶ ಯಾಳಗಿ, ಮುಕಪ್ಪ ಯಕ್ಷಿಂತಿ, ಇಸುಬು ಬಡಿಗೇರ, ಸೈಯದ್ ಮೈಬೂಬ ಹಾಗೂ ಹಳಿಸಗರ ಮತ್ತು ಗ್ರಾಮದ ಹಿರಿಯರು ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ