ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಕರ್ತರ ರಾಜ್ಯ ಸಮ್ಮೇಳನ ಆಹ್ವಾನ

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ದಿ-24/05/2025 ರಂದು ಕಾನಿಪ ಧ್ವನಿ ಸಂಘಟನೆಯ ವತಿಯಿಂದ ನಡೆಯುವ 3 ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ವಿಚಾರ ಸಂಕಿರಣದಲ್ಲಿ ಖ್ಯಾತ ವೈದ್ಯರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಡಾ.ಟಿ.ಎಚ್. ಆಂಜನಪ್ಪ ರವರಿಂದ ಪತ್ರಕರ್ತರ ಆರೋಗ್ಯದಲ್ಲಿ ನನ್ನ ಪಾತ್ರ ಎಂಬ ವಿಚಾರ ಕುರಿತು ವಿಚಾರ ಮಂಡಿಸಲಿದ್ದಾರೆ.

ಶ್ರೀಯುತರನ್ನು ಆಹ್ವಾನಿಸುವ ಸಂದರ್ಭದಲ್ಲಿ ರಾಜ್ಯ ಮಾಧ್ಯಮ ಸಲಹೆಗಾರರಾದ ಜಗಳೂರು ಲಕ್ಷ್ಮಣರಾವ್ ಹಾಗೂ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ವಸಂತಚಾರ್ಯ ರವರು ಉಪಸ್ಥಿತರಿದ್ದರು ಎಂದು ಶ್ರೀ ಬಂಗ್ಲೆ ಮಲ್ಲಿಕಾರ್ಜುನ,ಕಾನಿಪ ಧ್ವನಿ ರಾಜ್ಯಾಧ್ಯಕ್ಷರು, ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ