ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಎಂ. ಆರ್. ಮಂಜುನಾಥ್

ಚಾಮರಾಜನಗರ/ ಹನೂರು : ಮ.ಬೆಟ್ಟದಲ್ಲಿ ಇದೇ ತಿಂಗಳು 24 ರಂದು ನಡೆಯಲಿರುವ ಸಚಿವ ಸಂಪುಟ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಎಂ. ಆರ್. ಮಂಜುನಾಥ್.

ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಮಲೈ ಮಹದೇಶ್ವರ ಬೆಟ್ಟದ 512 ಮಹಡಿ ಕಾಮಗಾರಿ, ವೀಕ್ಷಿಸಿದ ಸ್ವಚ್ಚತೆ ಹಾಗೂ ಕಾಪಾಡುವಂತೆ ಸೂಚಿಸಿದರು.ದೊಡ್ಡಕೆರೆ ಮುಂಭಾಗದ ರಸ್ತೆ ಹಾಗೂ ಒಳಚರಂಡಿ ದುರ್ವಾಸನೆ ಬರುತ್ತಿರುವುದನ್ನು ಕಂಡು ಗರಂ ಆದ ಶಾಸಕರು ಈ ಕೂಡಲೇ ಸ್ವಚ್ಛತೆಗೆ ಮಾಡುವಂತೆ ಪೌರಕಾರ್ಮಿಕರಿಗೆ ಖಡಕ್ ಸೂಚನೆ ನೀಡಿದರು ಸೂಚಿಸಿದರು.

ಹುಂಡಿ ಎಣಿಕೆ ಕಾರ್ಯ ನಡೆಯುವ ಸ್ಥಳಕ್ಕೆ ಬೇಟಿ ಶಾಸಕರು ಹೆಣಿಕೆ ಕಾರ್ಯವನ್ನು ವೀಕ್ಷಣೆ ಮಾಡಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.
ಸಚಿವ ಸಂಪುಟ ಸಭೆ ನಡೆಯುವ ದೀಪದ ಗಿರಿ ಒಡ್ಡಿಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪೂರ್ವ ಸಿದ್ಧತೆಗಳು ಹಾಗೂ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಶೀಘ್ರದಲ್ಲಿ ಮುಗಿಸುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಲೋಕೋಪಯೋಗಿ ಇಲಾಖೆಯ ಎಇಇ ಚಿನ್ನನ್, ಸಂತೋಷ, ಗ್ರಾಂ.ಪಂ,ಕಾರ್ಯದರ್ಶಿ ಶಿವರುದ್ರ, ಮುಖಂಡರುಗಳಾದ ಡಿ.ಕೆ ರಾಜು, ಸಿಂಗಾನಲ್ಲೂರು ರಾಜಣ್ಣ, ಹನೂರು ಮಹಾದೇವ, ಜಯರಾಮು, ಸುರೇಶ್, ಬಸವರಾಜು, ಎಸ್.ಮಹದೇವ್, ತಂಗವೇಲು, ವೆಂಕಟೇಶ್, ಅಭಿ‌ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ