ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವಾಭಿಮಾನಿ ವೃದ್ಧನೊಬ್ಬ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೀದರ್/ ಬಸವಕಲ್ಯಾಣ : ತಾಲೂಕಿನ ಖಾನಾಪೂರ ಹಾಗೂ ಬಗದುರಿ ಸೀಮೆಯ ಅರಣ್ಯ ಪ್ರದೇಶದಲ್ಲಿ ವೃದ್ದನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ದೇಹವನ್ನು ಬಸವಕಲ್ಯಾಣ ನಗರದ ಸರಕಾರಿ ಆಸ್ಪತ್ರೆಗೆ ತಂದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮುಡಬಿ ಪೋಲಿಸ್‌ ಠಾಣೆಯ ಪಿ.ಎಸ್ ಐ. ಜಯಶ್ರೀ ಹೊಡಲ್‌ ಅವರು ಬಂದು ಸಂಬಂಧಿಕರಿಗೆ ವಿಚಾರಿಸಿದಾಗ ಮೃತರಾಗಿದ್ದ ವೃದ್ಧರು ಕಮಲಾಪೂರ ತಾಲೂಕಿನ ಬಾಚನಾಳ ಗ್ರಾಮದ ನಿವಾಸಿ, ಮಾಣಿಕ ತಂದೆ ಲಕ್ಷಿಮಣ ಜಮಾದಾರ ವಯಸ್ಸು: 80 ಎಂದು ತಿಳಿದು ಬಂದಿದ್ದು, ಮೃತರು ಸುಮಾರು ವಷಗಳಿಂದ ಬಸವಕಲ್ಯಾಣ ತಾಲೂಕಿನ ಹಿಪ್ಪರ್ಗಾ ಘಾಟ ಗ್ರಾಮದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿರುತ್ತದೆ. ಮೃತರಿಗೆ 3 ಜನ ಗಂಡು ಮಕ್ಕಳು ಒಬ್ಬಳು ಹೆಣ್ಣು ಮಗಳಿದ್ದು ಹೆಣ್ಣು ಮಗಳಿಗೆ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ ಗ್ರಾಮದಲ್ಲಿ ಮದುವೆ ಮಾಡಿಕೊಡಲಾಗಿದೆ ಕಳೇದ ನಾಲ್ಕು ದಿನಗಳ ಹಿಂದೆ ಮಗಳ ಬಳಿ ಉಳಿದ ಮಾಣಿಕ ಜಮಾದಾರರು ನಿನ್ನೆ ಸಾಯಂಕಾಲ 04 ಗಂಟೆಗೆ ಮನೆಯಿಂದ ಹೊರಟು ನಾನು ಹೋಗಿ ಬರುವೆ ಎಂದು ಮಗಳಿಗೆ ಹೇಳಿ ಮನೆಯಿಂದ ಹೊರಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೃದ್ಧರು ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ