ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೃಹತ್ ಆರೋಗ್ಯ ಶಿಬಿರ ಹಾಗೂ ೫೦೦೧ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ: ಡಾ||ಸುಬೇದಾರ್

ಯಾದಗಿರಿ: ಶಹಾಪುರ ತಾಲೂಕಿನ ಸಿ.ಪಿ.ಎಸ್ ಮೈದಾನದಲ್ಲಿ ಕಾರ್ಯಕ್ರಮವನ್ನು ಇಂದು ದಿವಂಗತ ಅಚ್ಛಪ್ಪಗೌಡ ಸುಬೆದರ್ ಮತ್ತು ರೂರಲ್ ಆರ್ಭನ್ ಟ್ರಸ್ಟಿನ 5 ನೇ ವಾರ್ಷಿಕೋತ್ಸವದ ಸಮಾರಂಭ ಹಾಗೂ ಗೋಮಾತೆ ಪೂಜೆ ಹಾಗೂ ಬೃಹತ್ ಆರೋಗ್ಯ್ ಶಿಬಿರ ಹಮ್ಮಿಕೊಳ್ಳಲಾಗಿತ್ತು.ದಿವಂಗತ ಅಚ್ಛಪ್ಪಗೌಡ ಸುಬೆದರ್ ಅವರ ಪುಸ್ತಕ ಬಿಡುಗಡೆ ಸಮಾರಂಭ ಮಾಡವ ಮೂಲಕ ಶಹಾಪುರದ 5001ಜನ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಶೇಷ ಎಂದರೆ ಈ ಕಾರ್ಯಕ್ರಮಕ್ಕೆ ಆಗಮಿಸಿದ ರಾಯಚೂರು ಜಿಲ್ಲೆಯ ಲೋಕಸಭಾ ಸದಸ್ಯರಾದ ಅಮರೇಶ್ ನಾಯಕ ಹಾಗೂ ಶಹಾಪುರ ತಾಲೂಕಿನ ಜನಪ್ರಿಯ ಮಾಜಿ ಶಾಸಕರಾದ ಗುರು ಪಾಟೀಲ್ ಸಿರವಾಳ ಮತ್ತು ಕರ್ನಾಟಕ ರಾಜ್ಯ ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಸುರಪುರದ

ಶಾಸಕರಾದ ರಾಜೂ ಗೌಡ (ರಾಜ ನರಸಿಂಹ ನಾಯಕ್) ಭಾಗವಹಿಸಿದ್ದರು. ಮಠಾಧೀಶರು ಹಾಗೂ ಈ ಕಾರ್ಯಕ್ರಮದ ಕೇಂದ್ರ ಬಿಂದುವಾದ ಡಾ|| ಸುಬೇದಾರ್ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿದ ಮಠಾಧೀಶರಿಗೂ ಮತ್ತು ನನ್ನ ಬಿಜೆಪಿಯ ಸದಸ್ಯರಿಗೂ ಹಾಗೂ ಮಾಜಿ ಶಾಸಕರು ನಮ್ಮ ಶಹಾಪುರ ಜನತೆಗೂ ನನ್ನ ಆತ್ಮೀಯ ಗೆಳೆಯರು ಈ ಕಾರ್ಯಕ್ರಮವನ್ನು ಅದ್ದೂರಿಯಿಂದ ಯಶಸ್ವಿಗೊಳಿಸಿದ್ದೀರಿ ಎಂದರು ಡಾ. ಸುಬೇದಾರ್ ಕುಟುಂಬದ ಮುಂದಿನ ಯುವ ನಾಯಕ ಡಾ|| ಕರಣ ಸುಬೇದಾರ್ ಇವರು ಶಹಾಪುರ ಜನತೆಗೆ ಹಾಗೂ ಬಿಜೆಪಿ ಹಿರಿಯ ಮುಖಂಡರಿಗೆ ಕಾರ್ಯಕ್ರಮಕ್ಕೆ ಭಾಗವಹಿಸಿದ್ದಕ್ಕೆ ಎಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳನ್ನು ತಿಳಿಸಿದರು.

ವರದಿ: ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ