ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿರಿ ಧಾನ್ಯ ಮೇಳ ಹಾಗೂ ಸಾವಯವ ಸಿರಿ ಕಾರ್ಯಗಾರ

ಬಾಗಲಕೋಟೆ:2022-23ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದ ಬಾಗಲಕೋಟೆ ಜಿಲ್ಲೆ ಬಾಗಲಕೋಟೆ ತಾಲೂಕು ಜಿಲ್ಲಾ ಮಟ್ಟದ ಸಿರಿ ಧಾನ್ಯ ಮೇಳ ಹಾಗೂ ಸಾವಯವ ಸಿರಿ ಕಾರ್ಯಗಾರ ಮತ್ತು ವಸ್ತು ಪ್ರದರ್ಶನ ಜಂಟಿ ಕೃಷಿ ನಿರ್ದೇಶಕರ ಬಾಗಲಕೋಟೆ ಸಹಯೋಗದಲ್ಲಿ ಬಾಗಲಕೋಟೆ ಜಿಲ್ಲೆ ಜನಪ್ರಿಯ ಶಾಸಕರಾದ ವೀರಣ್ಣ ಚರಂತಿಮಠ ಹಾಗೂ ಲೋಕಸಭಾ ಸದಸ್ಯರಾದ ಬಾದಾಮಿ ಎಂ,ಪಿ,ಗೌಡ್ರು ಎಚ್ ಪೂಜಾರ್ ಅವರು ಚೂ ಬಾಲನವರು ಹಲೋ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು ಸಿರಿ ಧಾನ್ಯಗಳ ಹಾಗೂ ಪೌಷ್ಠಿಕ ಸಂಸ್ಕರಣೆ ಸಾವಯವದಲ್ಲ ರಾಗಿ ಬಿಸ್ಕೆಟ್ ಸಜ್ಜಿ ಸಾವಿಗೆ ಶೇಂಗಾ ಬಿಸ್ಕೊಟ್,ಗ್ರೀನ್ ಆಪಲ್,ಸೇಬುಹಣ್ಣಿನ ಸಿರಪ್,ಮಾನ್ಯ ಪ್ರಧಾನ ಮಂತ್ರಿ ಕೃಷಿ ಸಿಂಚನ ಯೋಜನೆಯ ಜನರಿಗೆ ನೋಡಲು ಕೃಷಿ ಹೊಂಡ ಹಾಗೂ ಹನಿ ನೀರಾವರಿ ತೋಟಗಾರಿಕೆ ಕುಂತುರು ನೀರಾವರಿ,ಕೃಷಿಕರು ಹಾಗೂ ರೈತ ಮಹಿಳೆಯರು, ರೈತರಿಗೆ ಶ್ರೇಷ್ಠ ಕೃಷಿಕರ ಪ್ರಶಸ್ತಿ ಪ್ರಧಾನ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ