ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸುಕ್ಷೇತ್ರ ತಾರಾಪುರ ಶ್ರೀ ತಾರಕೇಶ್ವರ ಜಾತ್ರಾ ಮಹೋತ್ಸವ

ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಸುಕ್ಷೇತ್ರ ತಾರಾಪುರ ಶ್ರೀ ತಾರಕೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀ ಗುರು ಸಂಸ್ಥಾನ ಹಿರೇಮಠದ ಮುರುಘರಾಜೇಂದ್ರ ಶಿವಾಚಾರ್ಯ ಪುಣ್ಯ ಸ್ಮರಣೋತ್ಸವ ಹಾಗೂ ತಾರಕೇಶ್ವರ ಲಿಂಗ ಪ್ರತಿಷ್ಠಾಪನೆ ಅಂಗವಾಗಿ ಕಲಬುರಗಿ ಮಹಾದಾಸೋಹಿ ಶ್ರೀ ಶರಣಬಸವೇಶ್ವರರ ಪುರಾಣದಲ್ಲಿ ಬರುವ ಶ್ರೀ ಶರಣಬಸವೇಶ್ವರ ಮದುವೆಯ ಒಂದು ಸನ್ನಿವೇಶಕ್ಕೆ ತಾರಾಪುರ ಗ್ರಾಮದ ಇಬ್ಬರು ಹೆಣ್ಣುಮಕ್ಕಳಿಗೆ ಶ್ರೀ ಶರಣಬಸವೇಶ್ವರ ಹಾಗೂ ಪತ್ನಿ ಮಹಾದೇವಿ ಉಡುಪು ಹಾಕಿ ಮದುವೆಯಲ್ಲಿ ನಡೆಯುವ ಎಲ್ಲಾ ಸಂದ್ರದಾಯವನ್ನು ಶ್ರೀ ಷ, ಬ್ರ, ಗುರುಲಿಂಗ ಶಿವಾಚಾರ್ಯರು ಹಿರೇಮಠ ತಾರಾಪುರ ನೇತ್ರತ್ವದಲ್ಲಿ ಪುರಾಣಕಾರರು ಶ್ರೀ ಡಾಕ್ಟರ್ ವಿವೇಕಾನಂದ ದೇವರು ಕಲ್ಯಾಣ ಹಿರೇಮಠ ಗುಣದಾಳ ಮತ್ತು ಸಮಸ್ತ ತಾರಾಪುರ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮದ ಭಕ್ತರ ಸಮ್ಮುಖದಲ್ಲಿ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಮತ್ತು ಶ್ರೀಮತಿ ಮಹಾದೇವಿ ದoಪತಿಗಳ ಮದುವೆ ಕಾರ್ಯಕ್ರಮದಲ್ಲಿ ವರನ ಕಡೆಯಿಂದ ಶ್ರೀ ಮಲ್ಲಿಕಾರ್ಜುನ ಜೋಗುರ ವಧುವಿನ ಕಡೆಯಿಂದ ಶ್ರೀ ಬಸವರಾಜ ಬಿರಾದಾರ ಬೀಗರಾಗಿ ಭಾಗಿಯಾಗಿದ್ದರು.

ವರದಿ. ಹಣಮಂತ ಚ. ಕಟಬರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ