ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್‌ ಲೋಕಾಯುಕ್ತ ಪೊಲೀಸರ ಬಲೆಗೆ

ಬಳ್ಳಾರಿ / ಸಿರುಗುಪ್ಪ : ಸಿರುಗುಪ್ಪ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದು ಹಾಕಿದ್ದಾರೆ.

ಸ್ಥಳ ಪರಿಶೀಲನಾ ವರದಿಯೊಂದನ್ನು ನೀಡಲು ಲಂಚಕ್ಕೆ ಬೇಡಿಕೆ 3.50 ಲಕ್ಷ ಲಂಚ ಕೇಳುತ್ತಿರುವುದಾಗಿ ರೇಡ್ ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡ ವಿಶ್ವನಾಥ್ ಸಾಮಾಜಿಕ ಕಾರ್ಯಕರ್ತ ಮಹಾಂತೇಶ ಎಂಬುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಬಳ್ಳಾರಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದ ಮಹಾಂತೇಶ್ ದೂರು ಆಧರಿಸಿ ಎಫ್‌ಐಆರ್‌ ದಾಖಲು ಮಾಡಿದ್ದ ಲೋಕಾಯುಕ್ತ ಪೊಲೀಸರು ಮಂಗಳವಾರ ತಹಶೀಲ್ದಾರ್‌ ನಿವಾಸದಲ್ಲೇ ದಾಳಿ ನಡೆಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದ ಹೊರ ವಲಯದಲ್ಲಿರುವ ತಹಶೀಲ್ದಾರ್ ನಿವಾಸದಲ್ಲಿ 1.75 ಲಕ್ಷ ಲಂಚ ಪಡೆಯುವಾಗಲೇ ವಿಶ್ವನಾಥ್‌ ಅವರನ್ನು ಬಂಧಿಸಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ