ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಾವಪೂಣ೯ ಶೃದ್ಧಾಂಜಲಿ ಅರ್ಪಣೆ

ವಿಜಯಪುರ : ನಿನ್ನೆ ಸಿಂದಗಿ ನಗರದಲ್ಲಿ ಭಾರತೀಯ ಜನತಾ ಪಾಟೀ೯ ಯುವ ಮೋಚಾ೯ ಸಿಂದಗಿ ಮಂಡಲ ವತಿಯಿಂದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿರುವ ದಾಳಿ ಮನುಕುಲವನ್ನೇ ಬೆಚ್ಚಿ ಬೀಳಿಸುವಂತದ್ದು ಶೀಘ್ರವೇ ಈ ಹೇಯ ಕೃತ್ಯದ ಹಿಂದಿರುವ ಪ್ರತಿಯೊಬ್ಬ ಉಗ್ರನನ್ನೂ ಹುಡುಕಿ ಮಟ್ಟ ಹಾಕುವಲ್ಲಿ ನಮ್ಮ ಸೇನಾ ಪಡೆಗಳು ಯಶಸ್ವಿಯಾಗಲೇಂದು ಸಿಂದಗಿ ವಿಧಾನಸಭಾ ಮತಕ್ಷೇತ್ರದ BJP ಪಕ್ಷದ ಮುಖಂಡರಾದ ಸನ್ಮಾನ್ಯ ಶ್ರೀ ಶ್ರೀಶೈಲಗೌಡ ಬಿರಾದಾರ (ಮಾಗಣಗೇರಾ) ಅವರು ಮಾತನಾಡಿ ನಂತರ ಭೀಕರ ಹತ್ಯಗೊಳಗಾದ ಹಿಂದೂಗಳ ಆತ್ಮಕ್ಕೆ ಚಿರ ಶಾಂತಿ ನೀಡಲೆಂದು ಅವರ ಕುಟುಂಬದ ಬಂಧುಗಳಿಗೆ
ದು:ಖ ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲೆಂದು ಪ್ರಾರ್ಥಿಸಿ ಭಾವಪೂಣ೯ ಶೃದ್ಧಾಂಜಲಿ ಸಲ್ಲಿಸಿದರು.
ಈ ಸಂದಭ೯ದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮಾನ್ಯ ಶ್ರೀ ಅರುಣ ಶಹಾಪುರ, ಮಂಡಲ ಅಧ್ಯಕ್ಷರಾದ ಸಂತೋಷಗೌಡ ಪಾಟೀಲ, ಮಾಜಿ ತಾ, ಪಂ, ಸದಸ್ಯರಾದ ಬಿ, ಎಚ್ ಬಿರಾದಾರ, ಶ್ರೀಶೈಲ ಚಳ್ಳಗಿ, ಯುವ ಮೋಚಾ೯ ಅಧ್ಯಕ್ಷರಾದ ಅಶೋಕ ನಾರಾಯಣಪುರ, ST ಮೋಚಾ೯ ಅಧ್ಯಕ್ಷರಾದ ಪ್ರಶಾಂತ ಕದ್ದರಗಿ, ಪಕ್ಷದ ಹಿರಿಯರಾದ ಚಂದ್ರಶೇಖರ ಅಮಲಿಯಾಳ, ಮಡಿವಾಳಪ್ಪಗೌಡ ಬಿರಾದಾರ, ಹಾಗೂ ಪಕ್ಷದ ಪದಾಧಿಕಾರಿಗಳು, ಕಾಯ೯ಕತ೯ರು, ಅನೇಕರು ಸೇರಿದಂತೆ ಉಪಸ್ಥಿತರಿದ್ದರು.

ವರದಿ : ಹಣಮಂತ ಚ. ಕಟಬರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ