ಕಲಬುರಗಿ: ಜಮ್ಮು ಮತ್ತು ಕಾಶ್ಮಿರದ ಪಹಲ್ಗಾಮ್ ನಲ್ಲಿ ಹಿಂದೂಗಳ ಮೇಲೆ ಉಗ್ರರಿಂದ ಮಾಡಿದ ದಾಳಿಗೆ ಪ್ರವಾಸಿಗರಿಗೆ ತೊಂದರೆಯಾಗಿ ಇಡೀ ಮನುಕುಲವೆ ತಲೆ ತಗ್ಗಿಸುವಂತಾಗಿದೆ ಉಗ್ರರ ಅಟ್ಟಹಾಸವನ್ನು ತಡೆಯಬೇಕಾಗಿದೆ ಮತ್ತು ಇಂತಹ ಚಟುವಟಿಕೆಗಳನ್ನು ಖಂಡಿಸಿ ಮತ್ತು ಇಂತಹ ಕೃತ್ಯಗಳನ್ನು ಬೆಂಬಲಿಸುವವರನ್ನು ನಿರ್ಮೂಲನೆ ಮಾಡಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಣಿ ಸದಸ್ಯರು ಹಾಗೂ ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ವಿದ್ಯಾರ್ಥಿ ಯುವ ಮೋರ್ಚಾದ ಕಲಬುರಗಿ ಜಿಲ್ಲಾ ಸಂಚಾಲಕ ಗುಂಡು ಸಿ. ಮಠಪತಿ ಆಗ್ರಹಿಸಿದ್ದಾರೆ.
- ಕರುನಾಡ ಕಂದ
