ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ


ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ‌ಎಂ.ಕೆ.ಹುಬ್ಬಳ್ಳಿಯ ಕಲ್ಮೇಶ್ವರ ಪದವಿ ಕಲಾ ಮಹಾವಿದ್ಯಾಲಯದಲ್ಲಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಉಪನ್ಯಾಸಕರಾದ ಶ್ರೀ ಅದೃಶಗೌಡ ಪಾಟೀಲರು ಮಾತನಾಡುತ್ತಾ ವಿವೇಕಾನಂದರ ಆದರ್ಶಗಳನ್ನು ಅಮೇರಿಕಾದ ಚಿಕಾಗೋದಲ್ಲಿ ಜಗತ್ತು ಕೊಂಡಾಡಿದ ಹಾಗೆ ಇಂದಿನ ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ದಿನೇಶಕುಮಾರ ಅಜಮೇರಾ ಉಪನ್ಯಾಸಕರು ಸಾಹಿತಿಗಳು ವಿದ್ಯಾರ್ಥಿಗಳಿಗೆ ಸನಾತನ ಧರ್ಮದ ಉಳಿವಿಗಾಗಿ ವಿವೇಕಾನಂದರ ವಿಚಾರಧಾರೆಗಳನ್ನು ಈ ದೇಶದ ಭವಿಷ್ಯ ಯುವಕರಲ್ಲಿ ಹೇಗೆ ಸಮ್ಮಿಳಿತವಾಗಿದೆ ಅದನ್ನೂ ಚೇತನಗೊಳಿಸುವ ವಿಶ್ವಾಸ ‌ವಿವೇಕಾನಂದರ ವಾಣಿಗಳಲ್ಲಿವೆ ಅದನ್ನು ಕರಗತ ಮಾಡಿಕೊಳ್ಳಲು ಸಲಹೆ ನೀಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಪ್ರೊ ಜಿ ಆರ್ ವಾಲಿ ಅವರು ವಿದ್ಯಾರ್ಥಿಗಳಿಗೆ ನರೇಂದ್ರ ವಿವೇಕಾನಂದರಾದ ಪರಿಯನ್ನು ವಿವರಿಸಿದರು ಕಾರ್ಯಕ್ರಮ ಸಂಯೋಜಕರಾದ ಶ್ರೀ ಶಿದ್ರಾಮನಿ ಉಪನ್ಯಾಸಕರು ಶ್ರೀ ಜವಳಿ ಉಪನ್ಯಾಸಕರು ಹಾಗೂ ಉಪನ್ಯಾಸಕಿ ಕುಮಾರಿ ದ್ರಾಕ್ಷಾಯಿಣಿ ಸಂಗೊಳ್ಳಿ ಉಪಸ್ಥಿತರಿದ್ದರು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು..
ವರದಿಗಾರ:ದಿನೇಶ್ ಕುಮಾರ್.ಅಜಮೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ