ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂತರರಾಷ್ಟ್ರೀಯ ಶಾಂತಿ ಪ್ರಶಸ್ತಿ ಪಡೆದ ಎಂಕೆ ಯಾದವಾಡ ಅವರಿಗೆ CITU ಸಂಘಟನೆಯಿಂದ ಸನ್ಮಾನ

ಬೆಳಗಾವಿ: ಮೇ 1. ಇದು ನಮ್ಮ ಸುಖಕ್ಕಾಗಿ ತಮ್ಮ ಜೀವನವನ್ನು ಒತ್ತೆಯಿಟ್ಟು ದುಡಿಯುವ ಅಸಂಖ್ಯಾತ ದುಡಿಮೆಯ ಕೈಗಳಿಗೊಂದು ಗೌರವದ ದಿನ… ನಮ್ಮ ದೇಶದ ಶಕ್ತಿ ಮತ್ತು ಬೆನ್ನೆಲುಬಾಗಿರುವ ಕಾರ್ಮಿಕರಿಗೆ ಗೌರವಿಸಲು ವಿಶ್ವ ಕಾರ್ಮಿಕ ದಿನಾಚರಣೆ ಆಚರಿಸುವ ದಿನವೇ ಈ ಮೇ 1.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಪಕ್ಕದ ಹಳೇ ಪೋಲಿಸ್ ಠಾಣೆಯ ಆವರಣದಲ್ಲಿ ಗುರುವಾರ ಸಿ.ಆಯ್.ಟಿ.ಯ ಕಾರ್ಮಿಕ ಸಂಘಟನೆ ವತಿಯಿಂದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಶಾಂತಿ ಪ್ರಶಸ್ತಿ ಪಡೆದ ಖ್ಯಾತ ಪತ್ರಕರ್ತ ಎಂ ಕೆ ಯಾದವಾಡ, ವಿಜಯ ಕರ್ನಾಟಕ ಪತ್ರಿಕೆಯ ತಾಲೂಕ ವರದಿಗಾರ ಮಲ್ಲಿಕಾರ್ಜುನರೆಡ್ಡಿ ಗೊಂದಿ ಸೇರಿ ಭೂ ಗರ್ಭಶಾಸ್ತದಲ್ಲಿ ಮೈಸೂರ ವಿಶ್ವವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್‌ನೊಂದಿಗೆ ಚಿನ್ನದಪದಕ ಪಡೆದ ರಾಮಾಪೂರದ ರೂಪಾ ಚನ್ನಬಸಪ್ಪ ಚೌದರಿ ಹಾಗೂ ಪಿಯುಸಿ ಯಲ್ಲಿ ಶೇ.೯೭ ರಷ್ಟು ಅಂಕ ಪಡೆದ ಓಬಳಾಪುರ ಕಾವೇರಿ ಈರಪ್ಪ ಬಡಿಗೇರ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಿ.ಆಯ್.ಟಿ.ಯು ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ