ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾರಾಯಣಸ್ವಾಮಿ ದೇವಾಲಯಕ್ಕೆ ಬೋರ್ ವೆಲ್ ಕೊರೆಸಿಕೊಟ್ಟ ಎಂ .ಆರ್.ಮಂಜುನಾಥ್

ಹನೂರು:ಬಂಡಳ್ಳಿ ಗ್ರಾಮದ ಶ್ರೀ ನಾರಾಯಣ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಿರಂತರವಾಗಿ ಬಹಳ ವರ್ಷ ನೀರಿನ ಸಮಸ್ಯೆ ಎದುರಾಗುತ್ತಿತ್ತು.ಈ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು ಇದನ್ನು ಹರಿತಂತಹ ಹನೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಎಂ ಆರ್ ಮಂಜುನಾಥ್ ರವರು ಶ್ರೀ ನಾರಾಯಣಸ್ವಾಮಿ ದೇವಾಲಯಕ್ಕೆ ಬೋರ್ ವೇಲ್ ಹಾಕಿಸಿಕೊಟ್ಟು ತಮ್ಮ ಉದಾರತನವನ್ನು ತೋರಿದ್ದಾರೆ. ಇಲ್ಲಿನ ಜನರಿಗೆ ಮತ್ತು ದೇವಸ್ಥಾನ ಕೆ ಬರುವ ಭಕ್ತದಿಗಳಿಗೆ ಸಂತೋಷವಾಗಿದೆ ಎಂದು
ಅಲ್ಲಿನ ಗ್ರಾಮಸ್ಥರು ತಿಳಿಸಿದರು
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ
ಮಂಜೇಶ್ , ಆನಂದ್,ಜೆಸ್ಸಿಂ,ಜವಾದ್,
ಮಾರಪ್ಪ,ರಾಜಪ್ಪ, ನಾಗರಾಜ್,ತಮ್ಮಯ್ಯ,
ಚಿನ್ನವೆಂಕಟಾ ಮುಂತಾದವರು ಹಾಜರಿದ್ದರು.
ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ