ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

14 ವರ್ಷಗಳ ನಂತರ ಐಚನಹಳ್ಳಮ್ಮ ನವರ ಹಬ್ಬಕ್ಕೆ ಆತ್ಮೀಯ ಸ್ವಾಗತ..!

ಮಂಡ್ಯ: ಬೂಕನಕೆರೆ ಹೋಬಳಿಯ ಐಚನಹಳ್ಳಿ ಗ್ರಾಮದಲ್ಲಿ ಸುಮಾರು 14 ವರ್ಷಗಳಿಂದ ಮಾಡದೆ ಇರುವ ಐಚನಹಳ್ಳಮ್ಮ ಹಬ್ಬವು ಈ ವರ್ಷ ಅದ್ದೂರಿಯಾಗಿ 22/05/2025 ಮತ್ತು 23/05/2025 ರಂದು ನಡೆಯಲಿದೆ.

ಈ ಹಬ್ಬಕ್ಕೆ ದೀಪಾಲಂಕಾರ, ಡೊಳ್ಳು ಕುಣಿತ, ಪೂಜಾ ಕುಣಿತ, ಕೇರಳ ಮೂಲದ ಅದ್ದೂರಿ ವಾದ್ಯ, ಬಂಡಿ ಹಾಗು ಇನ್ನೂ ಹಲವಾರು ಮನರಂಜನಾ ಕಾರ್ಯಕ್ರಮಗಳ ಜೊತೆಯಲ್ಲಿ ರಾತ್ರಿ ಪೂರ್ತಿ ಊರಿನ ಎಲ್ಲಾ ಮನೆ-ಮನೆಗಳ ಹತ್ತಿರ ದೇವತೆಯ ಮೆರವಣಿಗೆ ನಡೆಯಲಿದೆ ಆದ್ದರಿಂದ ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾಗಬೇಕು ಎಂದು ಐಚನಹಳ್ಳಿ ಗ್ರಾಮಸ್ಥರು ಹಾಗೂ ಯುವಕ ಮಿತ್ರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ