ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ವರದಿಯ ಫಲಶೃತಿ

ಪಂಪಿಂಗ್ ಯಂತ್ರದ ಮೂಲಕ ಬಗೆಹರಿಸಿ ಸಮಸ್ಯೆಗೆ ತಾತ್ಕಾಲಿಕ ಪರಿಷ್ಕರಣೆ ನೀಡಿದ ಪುರಸಭೆ.

” ಯುಜಿಡಿ ಅವಾಂತರ, ಸಂಚಾರ ಸಂಚಕಾರ :
ಯು.ಜಿ.ಡಿ ನಿರ್ವಹಣೆ ವೈಫಲ್ಯ- ಪುರಸಭೆ ಕಾರ್ಯಾಲಯದಿಂದ ಪ್ರತಿಬಾರಿ ಅದೇ ರಾಗ ಅದೇ ತಾಳ ” ತಲೆ ಬರಹದ ಅಡಿಯಲ್ಲಿ 4-5-2025 ರ ಭಾನುವಾರ ಕರುನಾಡ ಕಂದ ನ್ಯೂಸ್ ಪೋರ್ಟಲ್ ನಲ್ಲಿ ವರದಿ ಪ್ರಕಟವಾಗಿತ್ತು.

ಯಾದಗಿರಿ/ಗುರುಮಠಕಲ್: ಪಟ್ಟಣದ ಒಳ ಚರಂಡಿ ವ್ಯವಸ್ಥೆ ದುರಸ್ತಿ ಕುರಿತಾದ ಸುದ್ದಿ ಬಿತ್ತರಿಸಿದ ಹಿನ್ನಲೆಯಲ್ಲಿ ಇಂದು ಗುರುಮಠಕಲ್ ಪುರಸಭೆ ಕಾರ್ಯಾಲಯದಿಂದ ಪಟ್ಟಣದ ಹಲವು ಕಡೆ ಮುಚ್ಚಳ ಸೋರಿಕೆಯಾಗಿ ತ್ಯಾಜ್ಯ ಸೋರಿಕೆಯಾಗುತ್ತಿರುವ ವಾರ್ಡ್ ಸಂಖ್ಯೆ 5ರಲ್ಲಿರುವ UGD ಸೋರಿಕೆಯನ್ನು ಭಾರೀ ಪ್ರಮಾಣದ ಪಂಪಿಂಗ್ ಯಂತ್ರದ ಮೂಲಕ ಬಗೆಹರಿಸಿ ಸಮಸ್ಯೆಗೆ ತಾತ್ಕಾಲಿಕ ಪರಿಷ್ಕರಣೆ ಮಾಡಿದ್ದಾರೆ.

ಸಮಸ್ಯೆ ಬಗೆಹರಿಸಿ, ದುರ್ನಾತ ತಪ್ಪಿಸಿ ಪುರಸಭೆ ಸದಸ್ಯರಿಗೆ ಹಾಗೂ ಅಧಿಕಾರಿಗಳಿಗೆ ಮುಂದೆಯೂ ಸಹ ವಿಳಂಬ ತೋರದೆ ತ್ವರಿತ ಗತಿಯಲ್ಲಿ ಇದೇ ರೀತಿ ಕಾರ್ಯಚಾರಣೆ ಮಾಡಲಿ ಎಂದು ಆಶಿಸುವೆವು ಎಂದು ಮಲ್ಲಿಕಾರ್ಜುನ ಹಿರೇಮಠ್ ಸಾರ್ವಜನಿಕರ ಪರವಾಗಿ ತಮ್ಮ ಅಭಿಪ್ರಾಯ ತಿಳಿಸಿದರು.

ವರದಿ: ಜಗದೀಶ್ ಕುಮಾರ್ ಭೂಮ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ