ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ನಿಮಿಷಾಂಬ ದೇವಿ ಜಯಂತೋತ್ಸವ ಅಂಗವಾಗಿ ಗಂಗೆ ಸ್ಥಳ ಮೆರವಣಿಗೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಶ್ರೀ ನಿಮಿಶಾಂಭಾ ದೇವಿ ಜಯಂತೋತ್ಸವ ಅಂಗವಾಗಿ ಗಂಗೆ ಸ್ಥಳ ಮೆರವಣಿಗೆ ಜರುಗಿತು.
ಇಲ್ಲಿನ ದೇವಾಲಯದಕ್ಕೆ ಅನೇಕ ಭಕ್ತರು ಭೇಟಿ ನೀಡುವ ದೇವಾಲಯಗಳಲ್ಲಿ ನಿಮಿಷಾಂಭ ದೇವಿ ದೇವಾಲಯವೂ ಒಂದಾಗಿದೆ. ಭಕ್ತರ ಸಕಲ ಸಂಕಷ್ಟಗಳನ್ನು ಪರಿಹರಿಸುತ್ತವೆ ಎನ್ನುವ ನಂಬಿಕೆಯಿದೆ.
ಪಟ್ಟಣದಲ್ಲಿ ಎಣಿಕೆಗೂ ಮೀರಿದಷ್ಟು ದೇವಾಲಯಗಳಿದ್ದರೂ ಪ್ರಸಿದ್ಧ ದೇವಾಲಯಗಳಲ್ಲಿ ನಿಮಿಷಾಂಭ ದೇವಾಲಯವೂ ಒಂದಾಗಿದೆ. ಈ ದೇವಸ್ಥಾನದ ಜಯಂತೋತ್ಸವದ ಅಂಗವಾಗಿ ಗಂಗೆ ಸ್ಥಳ ಮೆರವಣಿಗೆ ಸಕಲ ಮಂಗಳವಾದ್ಯಗಳೊಂದಿಗೆ ಜರುಗಿತು.
ಈ ಸಂದರ್ಭದಲ್ಲಿ ಸೂರ್ಯವಂಶ ಆರ್ಯ ಕ್ಷತ್ರಿಯ ( ಚಿತ್ರಗಾರ ) ಸಮಾಜದ ಬಾಂಧವರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ