ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಿಳಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣದಲ್ಲಿರುವ ಶಹರದ ಕಾಂಗ್ರೇಸ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಶಾಸಕರಾದ ಯಶವಂತರಾಯಗೌಡ ಪಾಟೀಲ ಇವರು ವಹಿಸಿಕೊಂಡಿದ್ದರು ಹಾಗೂ ವೇದಿಕೆಯ ಮೇಲೆ ನಿರ್ಮಲ ತಳಕೇರಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹಾಗೂ ಭೀಮಣ್ಣ ಕೌಲಗಿ ಮಲ್ಲಿನಾಥ ಮಡ್ಡಿಮನಿ ಕಲ್ಲನಗೌಡ ಬಿರಾದರ್ ವಿದ್ಯಾರಾಣಿ ತುಂಗಾಳ ಜಾವಿದ್ ಮೂವಿನ ಪ್ರಶಾಂತ್ ಕಾಳೆ ಇಲಿಯಾಸ್ ಬೋರಾಮಣಿ ಅವಿನಾಶ್ ಬಗಲಿ ಶೈಲಾಶ್ರೀ ಜಾದವ್ ತ್ರಿದೂಸ್ ಸೋನೆವಾಲಿ ನಾಗೇಶ್ ತಳಕೇರಿ ಹಾಗೂ ಇನ್ನು ಅನೇಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 30 ಜನ ಮಹಿಳೆಯರಿಗೆ ಪದಗ್ರಹಣ ಶಾಸಕರು ಕೊಡಮಾಡಿದ್ದಾರೆ.ಜೊತೆಗೆ ನಮ್ಮ ಪಕ್ಷ ಇಲ್ಲಿಯವರೆಗೆ ಮಾಡಿರುವ ಕಾರ್ಯಗಳನ್ನು ಪ್ರತಿ ಮನೆ ಮನೆಗೆ ಹೋಗಿ ಅವರಿಗೆ ತಿಳಿಸಿಕೊಡುವಂತ ಕಾರ್ಯ ನೀವು ಮಾಡಬೇಕು ಹಾಗೂ ಪಕ್ಷದ ಜಯಕ್ಕಾಗಿ ನಿಮ್ಮದೆ ಆದ ಸಂಘಟನೆಯನ್ನು ಮಾಡಿ ಪಕ್ಷಕ್ಕಾಗಿ ನಾವು ಹಗಲಿರಳು ಶ್ರಮವಹಿಸಬೇಕು ಪ್ರತಿ ಹಳ್ಳಿಗೂ ತೆರಳಿ ಪಕ್ಷದ ಕಡೆಗೆ ಒಲವು ಮೂಡಿಸಲು ತಾವೆಲ್ಲರೂ ಪ್ರಯತ್ನ ಮಾಡಬೇಕು ಎಂದು ಶಾಸಕರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಎಲ್ಲಾ ಮಹಿಳೆಯರು ತಮಗೆ ವಹಿಸಿರುವ ಕಾರ್ಯ ಚಾಚು ತಪ್ಪದೆ ಮಾಡುತ್ತೇವೆ ಎಂಬ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರು.

ವರದಿ-ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ