ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೇಮರೆಡ್ಡಿ ಮಲ್ಲಮ್ಮನವರು ಮಮತೆಯ ಸಾಕಾರಮೂರ್ತಿ : ಸಂಗಮೇಶ ನವಲಿ

ವಿಜಯಪುರ/ ಮುದ್ದೇಬಿಹಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಈ ಶಾಲೆಯಲ್ಲಿ ಮಾತೋಶ್ರೀ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾಂತಗೌಡ ಮಾಡಗಿ ಹಾಗೂ ಮುಖ್ಯ ಅತಿಥಿಗಳಾಗಿ ಎಸ್ ಡಿ ಎಮ್ ಸಿ ಉಪಾಧ್ಯಕ್ಷರಾದ ಯಮನಪ್ಪ ಹಣಮಂತಪ್ಪ ಮಾದರ ವೇದಮೂರ್ತಿಗಳಾದ ಗುರುಲಿಂಗಯ್ಯ ಸಂಗಯ್ಯ ಹಿರೇಮಠ ಈರಣ್ಣ ರುದ್ರಪ್ಪ ಮಾಡಗಿ ಬಸಲಿಂಗಪ್ಪ ರುದ್ರಪ್ಪ ನರಸಣಗಿ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರಾದ ಶಿವಾನಂದ ಸಂಗಣ್ಣ ಮಾಡಗಿ ಪ್ರತೀಕ ರಾಮನಗೌಡ ಚಿತ್ತಾಪುರ ಯಮನಪ್ಪ ಚಲವಾದಿ ಮತ್ತು ಶಾಲಾ ಮುಖ್ಯ ಗುರುಗಳಾದ ಶ್ರೀ ಸಂಗಮೇಶ ನವಲಿ ಹಾಗೂ ಅತಿಥಿ ಶಿಕ್ಷಕಿಯರಾದ ಕಾಶಿಬಾಯಿ ಹಾದಿಮನಿ ಶಾಲಾ ಮುದ್ದು ಮಕ್ಕಳು ಉಪಸ್ಥಿತರಿದ್ದರು. ಮಕ್ಕಳಿಗೆಲ್ಲಾ ಸಿಹಿಯನ್ನು ಎಸ್‌ಡಿಎಂಸಿ ಅಧ್ಯಕ್ಷರು ವಿತರಿಸಿದರು ಎಲ್ಲಾ ಮಕ್ಕಳಿಗೂ ಪೆನ್ಸಿಲನ್ನು ಈರಣ್ಣ ರುದ್ರಪ್ಪ ಮಾಡಗಿ ವಿತರಿಸಿದರು. ಮುಖ್ಯ ಗುರುಗಳಾದ ಶ್ರೀ ಸಂಗಮೇಶ ಶಾಂತಪ್ಪ ನವಲಿ ಮಾತನಾಡಿ ಹೇಮರೆಡ್ಡಿ ಮಲ್ಲಮ್ಮನವರು ಮಮತೆಯ ಸಾಕಾರ ಮೂರ್ತಿ ಎಂದು ಹೇಳಿದರು. ಶ್ರೀಮತಿ ಕಾಶಿಬಾಯಿ ಹಾದಿಮನಿ ನಿರೂಪಿಸಿದರು ಶ್ರೀ ಸಂಗಮೇಶ ಶಾಂತಪ್ಪ ನವಲಿ ಸ್ವಾಗತಿಸಿದರು ಕುಮಾರಿ ಸ್ವಪ್ನ ಹಾದಿಮನಿ ಪ್ರಾರ್ಥಿಸಿದರು ಶ್ರೀ ಸಂಗಮೇಶ ಶಾಂತಪ್ಪ ನವಲಿ ವಂದಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ