ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೀದರ್ ಜಿಲ್ಲೆಯ ಔರಾದ ತಾಲೂಕಿನ ಕೌಠಾ (ಬಿ.) ಗ್ರಾಮದಲ್ಲಿ ಶ್ರೀ ಸಂತ ತುಳಸಿದಾಸ ಮಹಾರಾಜರ ಬೆಳ್ಳಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಸಪ್ತಾಹ ಕಾರ್ಯಕ್ರಮ ಜರುಗಲಿದೆ.

ಶ್ರೀ ಕ್ಷೇತ್ರ ಕೌಠಾ ಬಿ. ಗ್ರಾಮದಲ್ಲಿ ದಿ. 15 /5/25 ರಂದು ಸಪ್ತಾಹ ಕಾರ್ಯಕ್ರಮ ಪ್ರಾರಂಭವಾಗಿ 21 .05.2025 ರವರೆಗೆ ಏಳು ದಿವಸಗಳ ಕಾಲ ನಡೆಯಲಿದ್ದು ಶ್ರೀ ಷ. ಬ್ರ.108 ಶಿವಲಿಂಗ ಶಿವಾಚಾರ್ಯ ಹಾಗೂ ಶ್ರೀ ಶಿವಲಿಂಗೇಶ್ವರ ಸಂಸ್ಥಾನ ಮಠ ಹೆಡಗಾಪೂರ್ ಅವರ ದಿವ್ಯ ಸನ್ನಿಧಾನದಲ್ಲಿ ದಿ. 21-5-2025 ರಂದು ಸಮಯ ಮುಂಜಾನೆ 9:00 ಗಂಟೆಗೆ ತುಳಸಿದಾಸ ಮಹಾರಾಜರ ಬೆಳ್ಳಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಶ್ರೀ ಸಂತ ತುಳಸಿದಾಸ ಮಹಾರಾಜರ ದೇವಸ್ಥಾನ ಟ್ರಸ್ಟ್ ಹಾಗೂ ಗ್ರಾಮಸ್ಥರು ಸ್ವಾಗತ ಕೋರಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು ಭಕ್ತಿಯ ಪೂರ್ವಕವಾಗಿ ಈ ಏಳು ದಿವಸ ಕಾಲ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಎಲ್ಲರೂ ತನು ಮನ ಧನದಿಂದ ಭಾಗವಹಿಸಿ ಶ್ರೀ ಸಂತ ತುಳಸಿದಾಸ ಮಹಾರಾಜರ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವರದಿ :ಸಂಗಮೇಶ್ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ