ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜು ನೌಕರರು ಸಂಘ ವತಿಯಿಂದ ಶರಣಬಸಪ್ಪಗೌಡ ದರ್ಶನಾಪೂರ ಶಾಸಕರ ಜೊತೆ ಪಿಂಚಣಿ ಬಗ್ಗೆ ಚರ್ಚೆ

ಶಹಾಪುರ:
ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜು ನೌಕರರ ಸಂಘ ರಾಜ್ಯ ಘಟಕ ಬೆಂಗಳೂರು ವತಿಯಿಂದ ಹಳೆಯ ನಿಶ್ಚಿತ ಪಿಂಚಣಿ ಜಾರಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ೧೦೫ ನೇ ದಿನದ ಮುಷ್ಕರದಲ್ಲಿ ದಿನಾಂಕ ೧೯/೦೧/೨೦೨೩ ರಂದು ಶಹಾಪುರ ತಾಲೂಕಿನಿಂದ ಶಹಾಪುರ ತಾಲೂಕಿನ ಎಲ್ಲಾ ನೌಕರರು ಭಾಗವಹಿಸಲು ನಿರ್ಧರಿಸಿದ್ದು ನಮ್ಮ ಬೇಡಿಕೆಯನ್ನು ಬೆಂಬಲಿಸಿ ಎಂದು ನಮ್ಮ ಶಹಾಪುರ ತಾಲೂಕಿನ ಸನ್ಮಾನ್ಯ ಶಾಸಕರಾದ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಅವರು ಹೋಗಿಬರಲು ಬಸ್ ಏರ್ಪಾಡು ಮಾಡಿರುತ್ತಾರೆ ಸಂಘದ ಪ್ರಮುಖ ಬೇಡಿಕೆಗಳೆಂದರೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ, ಜ್ಯೋತಿ ಸಂಜೀವಿನಿ ಹಾಗೂ ಕಾಲ್ಪನಿಕ ವೇತನ ಯಥಾವತ್ ಜಾರಿ ಅನುದಾನ ರಹಿತ ಅವಧಿಯ ಸೇವೆಯನ್ನು ಪರಿಗಣಿಸುವ ಕುರಿತು ಕಳೆದ ೧೦೫ ನೇ ದಿನಗಳಿಂದ ಫ್ರೀಡಂ ಪಾರ್ಕಿನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಹಾಗೂ ಧರಣಿ ನಡೆಯುತ್ತಿದ್ದು ಪ್ರತಿದಿನವೂ ರಾಜ್ಯದ ಪ್ರತಿಯೊಂದು ಜಿಲ್ಲೆಯ ಪಾಳಿ ಪ್ರಕಾರ ಹಮ್ಮಿಕೊಳ್ಳಲಾಗಿದೆ.೧೦೫ ನೇ ದಿನದ ಪಾಳಿ ಯಾದಗಿರಿ ಜಿಲ್ಲೆಯ ನೌಕರರಿಂದ ಇಂದು ೩೦ ಜನರ ತಂಡ ಬೆಂಗಳೂರಿಗೆ ಹೋಗಲು ಸಿದ್ಧರಾಗಿದ್ದೇವೆ.
ಎಂದು ಸಂಘದ ತಾಲೂಕು ಅಧ್ಯಕ್ಷರು ಶ್ರೀ ಸೂರ್ಯಕಾಂತ ಕಡಿ ತಿಳಿಸಿದರು ಹಾಗೂ ಕರ್ನಾಟಕ ರಾಜ್ಯ ಅನುದಾನಿತ ಶಾಲೆಯ ಎಲ್ಲಾ ಗೌರವಾನ್ವಿತ ಸದಸ್ಯರುಗಳು ಮತ್ತು ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ