ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಕ್ರಮವಾಗಿ ಕಳ್ಳ ಬಟ್ಟಿ ಮಾರಾಟ ಮಾಡುವವರ ಮೇಲೆ ಅಬಕಾರಿ ದಾಳಿ

ದಿನಾಂಕ-17/01/2023 ರಂದು ಸಾಯಂಕಾಲ 04.40 ಗಂಟೆಗೆ ಇಂಡಿ ವಲಯ ವ್ಯಾಪ್ತಿಯ ಚಡಚಣ ತಾಲೂಕಿನ ದಸೂರ ಗ್ರಾಮದ ಬೋಲೋಬಾ ನಾರಾಯಣ ಜಗತಾಪೆ ಇತನು ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ತಾಬಾ ಹೊಂದಿರುವ ಸಮಯದಲ್ಲಿ ಅಬಕಾರಿ ದಾಳಿ ಮಾಡಿ 20 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಜಪ್ತುಪಡಿಸಿಕೊಂಡು ಬೋಲೋಬಾ ನಾರಾಯಣ ಜಗತಾಪೆ ವಯಾ-68 ವರ್ಷ, ಜಾತಿ:ಹಿಂದೂ ಮರಾಠ ಸಾ||ದಸೂರ ತಾ||ಚಡಚಣ ಇತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಎಂ ಎಚ್ ಪಡಸಲಗಿ ಅಬಕಾರಿ ನಿರೀಕ್ಷಕರು ಇಂಡಿ ವಲಯ ರವರ ನೇತೃತ್ವದಲ್ಲಿ ಶ್ರೀಮತಿ ಪರೀನಾ ಖಾದರಸಾಬ ವನಕ್ಯಾಳ ಅಬಕಾರಿ ಉಪ ನಿರೀಕ್ಷಕರು-02 ಇಂಡಿ ವಲಯ ರವರು ಪ್ರಕರಣವನ್ನು ದಾಖಲಿಸಿಕೊಂಡರು. ಸಿಬ್ಬಂದಿಗಳಾದ, ಅಶೋಕ ಗೋಣಸಗಿ, ಶಿವಶಂಕರ ಗೋಟ್ಯಾಳ, ಹಾಗೂ ಮಂಜುನಾಥ ಬಡಿಗೇರ ದಾಳಿಯಲ್ಲಿ ಪಾಲ್ಗೊಂಡಿದ್ದರ ಎಂದು ಎಂ ಎಚ್ ಪಡಸಲಗಿ ಅಬಕಾರಿ ನಿರೀಕ್ಷಕರು ಇಂಡಿ ವಲಯ ರವರು ತಿಳಿಸಿರುತ್ತಾರೆ.

ವರದಿ. ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ