ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯುತ್ ತಂತಿಬಿದ್ದು ನಾಲ್ಕು ಮೇಕೆಗಳು ಬಲಿ

ವಿಜಯನಗರ / ಕೂಡ್ಲಿಗಿ : ಹರಿದು ಬಿದ್ದ ವಿದ್ಯುತ್ ತಂತಿ ತಗುಲಿ 4 ಮೇಕೆಗಳು ಸಾವಿಗೀಡಾದ ಘಟನೆ ತಾಲೂಕಿನ ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಂಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ಪಾಲಯ್ಯ ಎಂಬುವರಿಗೆ ಸೇರಿದ್ದ ಮೇಕೆಗಳು ಹೊಲಗಳಲ್ಲಿ ಮೇಯಿಸುವಾಗ ಏಕಾಏಕಿ ವಿದ್ಯುತ್ ತಂತಿ ಹರಿದು ಮೇಲೆ ಬಿದ್ದು ಮೇಕೆಗಳು ಸಾವನ್ನಪ್ಪಿವೆ. ಮೇಕಿಗಳು ವಿದ್ಯುತ್ ತಂತಿ ಕೆಳಗೆ ಮೇಯುತ್ತಿರುವಾಗ ಮಳೆ ಗಾಳಿಯ ರಭಸಕ್ಕೆ ತಂತಿ ಕಟ್ಟಾಗಿ ಬಿದ್ದಿದೆ. ಸಮೀಪದಲ್ಲೇ ಇದ್ದ ಪಾಲಯ್ಯ ಹಾಗೂ ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಸಂಬಂಧಿಸಿದ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರದ ಪಾಲಯ್ಯ ಒತ್ತಾಯಿಸಿದರು. 40,000 ಬೆಲೆ ಬಾಳುವ ಮೇಕೆಗಳು ಎಂದು ಅಂದಾಜಿಸಲಾಗಿದೆ ಸ್ಥಳಕ್ಕೆ ಗುಡೆಕೋಟೆ ಪೊಲೀಸರು ಕೆಇಬಿ ಸೆಕ್ಷನ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ