ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರಿಸರವನ್ನು ಬೆಳೆಸುವುದರಿಂದ ಶುದ್ದ ಗಾಳಿ ಬರುತ್ತದೆ : ಪ್ರೀತು ದಶವಂತ

ವಿಜಯಪುರ/ಇಂಡಿ : ವಿಶ್ವ ಪರಿಸರ ದಿನವು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಜಾಗೃತಿಯನ್ನು ಉತ್ತೇಜಿಸಲು ಪ್ರತಿ ವರ್ಷ ಜೂನ್ 5 ರಂದು ಸ್ಮರಿಸುವ ಜಾಗತಿಕ ಕಾರ್ಯಕ್ರಮವಾಗಿದೆ ಈ ದಿನದಂದು, ಜಾಗತಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ಚಟುವಟಿಕೆಗಳ ವಿರುದ್ಧ ಧ್ವನಿ ಎತ್ತಲು ಸ್ಥಳೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಅನೇಕ ಜನರು ಸೇರುತ್ತಾರೆ. ಅದೇ ರೀತಿಯಾಗಿ ಬಬಲಾದ ಗ್ರಾಮದ ಸಮಾಜಸೇವಕರಾದ ಪ್ರೀತು ದಶವಂತ ಅವರು ಇಂಡಿ ತಾಲೂಕಿನಲ್ಲಿ ಬರುವ ಹಳ್ಳಿಗಳಲ್ಲಿ ಪರಿಸರ ಹಾಳು ಮಾಡುವ ವ್ಯಕ್ತಿಗಳಿಗೆ ಬುದ್ಧಿ ಮಾತನ್ನು ಹೇಳಿದರು ಪರಿಸರವನ್ನು ನಾವು ಹಾಳು ಮಾಡಿದರೆ ನಮಗೆ ಶುದ್ಧವಾದ ಗಾಳಿಯನ್ನು ಸಿಗುವುದಿಲ್ಲ ನೀವು ಎಂದಿಗೂ ಪರಿಸರವನ್ನು ಹಾಳು ಮಾಡಬೇಡಿ ಪರಿಸರವನ್ನು ಬೆಳೆಸಿ ಎಂದು ತಿಳಿಸಿ ಹೇಳಿದರು.

ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಜಗತ್ತಿನಾದ್ಯಂತ ಸುಮಾರು 143 ದೇಶಗಳು ಈ ದಿನವನ್ನು ಆಚರಿಸುತ್ತವೆ ವಿಶ್ವ ಪರಿಸರ ದಿನವನ್ನು ವಿಶ್ವಸಂಸ್ಥೆಯು ಪರಿಸರದ ಮೇಲೆ ಮಾನವ ಹಸ್ತಕ್ಷೇಪವನ್ನು ಕಡಿಮೆ ಮಾಡುವ ಉದ್ದೇಶದಿಂದ ಸ್ಥಾಪಿಸಿದೆ. 1974 ರಲ್ಲಿ, ಮೊದಲ ವಿಶ್ವ ಪರಿಸರ ದಿನವನ್ನು “ಒಂದೇ ಭೂಮಿ” ಎಂಬ ವಿಷಯದೊಂದಿಗೆ ನಡೆಸಲಾಯಿತು ಎಂದು ಮಾಧ್ಯಮದರ ಮುಂದೆ ವ್ಯಕ್ತಪಡಿಸಿದರು.

ವರದಿ. ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ