ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಪಿಂಚಣಿ ಅದಾಲತ್

ಹನೂರು:ವ್ಯಾಪ್ತಿಯಲ್ಲಿನ ಲೊಕ್ಕನಳ್ಳಿ ವ್ಯಾಪ್ತಿಯಲ್ಲಿ ನಡೆದ ಪಿಂಚಣಿ ಅದಾಲತ್ ಮಾಡಲಾಯಿ ಇದೇ ಸಂದರ್ಭದಲ್ಲಿ ಹುತ್ತೂರು ವೃತ್ತಕ್ಕೆ ಸಂಬಂಧಿಸಿದ ಬಿ.ಜಿ ದೊಡ್ಡಿ,ಮಸಿಯಭೋವಿ ದೊಡ್ಡಿ ಗ್ರಾಮದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಫಲಾನುಭವಿಗಳಲ್ಲಿ OAP-17, SSY-1, DWP-2 ಒಟ್ಟು 20 ಪಿಂಚಣಿ ವೇತನದ ಆದೇಶವನ್ನು ಸ್ಥಳದಲ್ಲಿ ವಿತರಿಸಲಾಯಿತು. ಹಾಗೂ OAP- 15 SSY-04 PHP-01 ಅರ್ಜಿ ಸ್ವಿಕೃತಿಯಾಗಿರುತ್ತದೆ.ಇದೇ ಸಮಯದಲ್ಲಿ
ಉಪ ತಹಶೀಲ್ದಾರ್ ನಾಡಕಛೇರಿ ಲೋಕ್ಕನಹಳ್ಳಿ ವಿ. ವೆಂಕಟೇಶ್,ರಾಜಸ್ವ ನೀರಿಕ್ಷಕರು ಬಿ.ಪಿ ಮಾದೇಶ್ ಗ್ರಾಮ ಆಡಳಿತ ಅಧಿಕಾರಿ ಮಾರುತಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ