ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ ಅಡಿಯಲ್ಲಿ ಹಣ ಪಾವತಿಸಿದ ಕೋಡ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರು

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಅಡಿಯಲ್ಲಿ ಪ್ರೀಮಿಯಂನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೋಡ್ಲಿ ಸಖಿಯಾದ ಅನಿತಾ ವಿ. ಮಠಪತಿ ರವರು ಫಲಾನುಭವಿಗಳಾದ ರಾಮಣ್ಣ ಮಡಿವಾಳ ರವರಿಗೆ ಈ ಯೋಜನೆಯನ್ನು ಮಾಡಿಸಿರುತ್ತಾರೆ.
ಈ ಯೋಜನೆಯನ್ನು ಮಾಡಿಸಿದ ಮೂರು ತಿಂಗಳಿನಲ್ಲಿ ರಾಮಣ್ಣ ಮಡಿವಾಳ ರವರು ಮರಣ ಹೊಂದಿರುತ್ತಾರೆ. ಕಾರಣ ಅವರ ಪತ್ನಿಯಾದ ಕವಿತಾ ರಾಮಣ್ಣ ಮಡಿವಾಳ ಅವರಿಗೆ ಪ್ರೀಮಿಯಂ ಮೊತ್ತ ರೂ. 2,00,000 (ಎರಡು ಲಕ್ಷ ರೂಪಾಯಿ) ಹಣವನ್ನು ಬ್ಯಾಂಕಿನ ವ್ಯವಸ್ಥಾಪಕರಾದ ಸಾಯಿಕೀಶೊರ ಅವರು ಪಾವತಿಸಿದರು ಬ್ಯಾಂಕಿನ ಸಿಬ್ಬಂದಿಗಳಾದ ಕಿರಣ ರೇಶ್ಮಿ ಸುಧಾಕರ ವಾಡಿ ಅಸಿಸ್ಟೆಂಟ್ ಮ್ಯಾನೇಜರ್ ಕ್ಯಾಷಿಯರ್ ಯೋಗೇಶ್ ಪಡಸಾಲೆ ಮತ್ತು ಮೆಸೆಂಜರ್ ಮಲ್ಲಣ್ಣ ಮಡಿವಾಳ ಸಿದ್ರಾಮ ರೇವಣ್ಣ ಹಾಗೂ ಅನಿತಾ ಮಠಪತಿ ಹಾಗೂ ಪಿ ಕೆ ಪಿ ಎಸ್ ನಿರ್ದೇಶಕರಾದ ಶಿವಲಿಂಗಪ್ಪ ಸುಲೇಪೇಠ ಶಂಕರ ಶಿರೂರು ಇದ್ದರು.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ