ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿಯ ಮಹಾತಪಸ್ವಿ ಶ್ರೀ ಮುರುಗೇಂದ್ರ ಶಿವಯೋಗಿಗಳ 190 ನೇ ಜಯಂತೋತ್ಸವ

ಬೆಳಗಾವಿ : ದಿ‌. 26/06/2025 ರಂದು ಅಥಣಿ ನಗರದ ಸುಕ್ಷೇತ್ರ ಗಚ್ಚಿನ ಮಠದ ಆವರಣದಲ್ಲಿ ಜಂಗಮ ಜ್ಯೋತಿ ಮಹಾತಪಸ್ವಿ ಶ್ರೀ ಮುರುಗೇಂದ್ರ ಶಿವಯೋಗಿಗಳ ಜಯಂತಿಯನ್ನು ಅತೀ ಅದ್ದೂರಿಯಿಂದ ಆಚರಣೆ ಮಾಡಲಾಯಿತು.

ಸಾಯಂಕಾಲ 6:00 ಗಂಟೆಗೆ ಧರ್ಮಸಭೆಯನ್ನು ನಡೆಸಲಾಯಿತು. ಇದರ ದಿವ್ಯ ಸಾನಿಧ್ಯವನ್ನು ಪೂಜ್ಯಶ್ರೀ ಶಿವಬಸವ ಮಹಾಸ್ವಾಮಿಗಳು ವಹಿಸಿದ್ದರು. ಪೂಜ್ಯಶ್ರೀ ಶಿವಕುಮಾರ್ ಮಹಾಸ್ವಾಮಿಗಳು, ಪೂಜ್ಯಶ್ರೀ ಮಹಾಲಿಂಗಯ್ಯ ಮಹಾಸ್ವಾಮಿಗಳು, ವೈದ್ಯರಾದ ರಾಮ ಕುಲಕರ್ಣಿ, ಮುಖಂಡರಾದ ಶ್ರೀ ಗಿರೀಶ್ ಬುಟಾಳಿ, ಶಿವಕುಮಾರ್ ಉಮ್ರಾಣಿ, ಮುಖಂಡರಾದ ಶಿವಾನಂದ ದಿವಾನಮಳ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಶ್ರೀ ಸಂಜು ಪಾರ್ಥನಳ್ಳಿ ಮತ್ತು ಸುಷ್ಮಾ ನಂದಗಾವ ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನೆರವೇರಿತು.
ಬಹಳಷ್ಟು ಜನ ಭಕ್ತಾದಿಗಳು ಮುರುಗೇಂದ್ರ ಶಿವಯೋಗಿಗಳ ಜಯಂತೋತ್ಸವದಲ್ಲಿ ಪಾಲ್ಗೊಂಡು ಶಿವಯೋಗಿಗಳ ಕೃಪೆಗೆ ಪಾತ್ರರಾದರು, ಈ ಕಾರ್ಯಕ್ರಮದಲ್ಲಿ ಅನ್ನದಾಸೋಹವೂ ಕೂಡ ನೆರವೇರಿತು.

ವರದಿ: ವಿಠ್ಠಲ ಖೋಕಾಟೆ, ಅಥಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!