ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುರುಬ ಸಮಾಜದ ನೂತನ ರಾಜ್ಯ ನಿರ್ದೇಶಕರಾಗಿ ಆಯ್ಕೆ

ಝಳಕಿ;ಕುರುಬ ಸಮಾಜದ ನೂತನ ರಾಜ್ಯ ನಿರ್ದೆಶಕರನ್ನಾಗಿ ಸೊನಕನಹಳ್ಳಿ ಗ್ರಾಮದ ರೇವಣಸಿದ್ಧ ಆರ್ ಗೊಡೆಕೆರವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷರಾದ ಭಗವಂತ ರಾಯಗೌಡ ಪಾಟೀಲ,ಪ್ರಧಾನ ಕಾರ್ಯದರ್ಶಿ ಡಿ ವೆಂಕಟೇಶ ಮೂರ್ತಿ ಹಾಗೂ ಪ್ರದಾನ ಕಾರ್ಯದರ್ಶಿ ಅಭಿಷೇಕ್ ಪ್ರಕಟಣೆಯಲ್ಲಿ ತಿಳಿಸಿದರು.ರೇವಣಸಿದ್ದ ಆರ್.ಗೊಡೆಕೆರವರು “ನನ್ನ ಅಳಿಲು ಸೇವೆಯನ್ನು ಮನಗಂಡು ನನಗೆ ಈ ಹುದ್ದೆ ನೀಡಿರುವ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಹೃದಯಪೂರ್ವಕ” ಧನ್ಯವಾದಗಳನ್ನು ತಿಳಿಸಿದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ