ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯಾರ್ಥಿಗಳ ಮಹತ್ವದ ಹಾಗೂ ನಿರ್ಣಾಯಕ ದಿನ ಆಚರಣೆ

ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ 2025ಮತ್ತು 2026ನೇ ಸಾಲಿನ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಿರ್ಮಲಾಲಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಆಲಮೇಲದಲ್ಲಿ ವಿದ್ಯಾರ್ಥಿಗಳಿಗೆ ಅತ್ಯಂತ ಮಹತ್ವದ ಹಾಗೂ ನಿರ್ಣಾಯಕ ದಿನ ಆಚರಣೆ ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಕೆ ವಿಜಯ್ ಕುಮಾರ್ ತಾಲೂಕು ದಂಡಾಧಿಕಾರಿಗಳು ಭಾಗವಹಿಸಿ ವಿದ್ಯಾರ್ಥಿಯ ಜೀವನವು ಬಂಗಾರದಂತೆ ಸದೃಢವಾದ ಮನಸ್ಸಿನಿಂದ ವಿದ್ಯಾರ್ಥಿಗಳ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಗುರಿ ಇಟ್ಟುಕೊಂಡು ಶಿಕ್ಷಣದಲ್ಲಿ ಆಸಕ್ತಿಯನ್ನು ತೋರಿದರೆ ತಾವು ತಮ್ಮ ಜೀವನದಲ್ಲಿ ಎತ್ತರವಾಗಿ ಬೆಳೆಯಲು ಸಾಧ್ಯ. ಉನ್ನತವಾದ ಶಿಕ್ಷಣವನ್ನು ಪಡೆಯಬೇಕು ತಾಯಿ ತಂದೆ ಗುರುಹಿರಿಯರಿಗೆ ಹೆಸರು ತರುವಂತಹ ನಿಟ್ಟಿನಲ್ಲಿ ತಾವುಗಳು ಒಳ್ಳೆಯ ನೀತಿ ಪಾಠವನ್ನು ಅಳವಡಿಸಿಕೊಂಡಿದ್ದೆ ಆದರೆ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳು ಗುರುಮಾತೆಯರು ಮುದ್ದು ಮಕ್ಕಳು ಭಾಗಿಯಾಗಿದ್ದರು.

ವರದಿ ಹಣಮಂತ ಚ ಕಟಬರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!